<p><strong>ಹಳೇಬೀಡು</strong>: ‘ಮೇಲು– ಕೀಳು ಎನ್ನದೆ ಎಲ್ಲ ವರ್ಗದವರಿಗೂ ಬದುಕುವ ಹಕ್ಕನ್ನು ಬಿ.ಆರ್.ಅಂಬೇಡ್ಕರ್ ನೀಡಿದ್ದಾರೆ’ ಎಂದು ದಲಿತ ಮುಖಂಡ ಅಪ್ಪಗೌಡನಹಳ್ಳಿ ರತೀಶ್ ಹೇಳಿದರು.</p>.<p>ಹಳೇಬೀಡಿನ ಅಂಬೇಡ್ಕರ್ ವೃತ್ತದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಮಾನತೆಗೆ ಮಹತ್ವ ನೀಡಿ ಸಂವಿಧಾನ ರಚನೆ ಮಾಡಿದ್ದರಿಂದ ಅಂಬೇಡ್ಕರ್ ಮಹಾನ್ ಮಾನವತಾವಾದಿ ಎನಿಸಿಕೊಂಡಿದ್ದಾರೆ’ ಎಂದು ಸ್ಮರಿಸಿದರು.</p>.<p>ದಲಿತ ಮುಖಂಡರಾದ ತಿರುಮಲನಹಳ್ಳಿ ಶಿವಕುಮಾರ್, ಜಗದೀಶ್, ರಾಜಗೆರೆ ಮಂಜುನಾಥ್, ಪುಟ್ಟಸ್ವಾಮಿ, ನ.ಹರೀಶ್, ಸತೀಶ್, ಮಲ್ಲಾಪುರ ಅಣ್ಣಯ್ಯ, ಮೋಹನ್ ಕುಮಾರ್, ಹುಲಿಕೆರೆ ಪುಟ್ಟಸ್ವಾಮಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಳೇಬೀಡು</strong>: ‘ಮೇಲು– ಕೀಳು ಎನ್ನದೆ ಎಲ್ಲ ವರ್ಗದವರಿಗೂ ಬದುಕುವ ಹಕ್ಕನ್ನು ಬಿ.ಆರ್.ಅಂಬೇಡ್ಕರ್ ನೀಡಿದ್ದಾರೆ’ ಎಂದು ದಲಿತ ಮುಖಂಡ ಅಪ್ಪಗೌಡನಹಳ್ಳಿ ರತೀಶ್ ಹೇಳಿದರು.</p>.<p>ಹಳೇಬೀಡಿನ ಅಂಬೇಡ್ಕರ್ ವೃತ್ತದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಮಾನತೆಗೆ ಮಹತ್ವ ನೀಡಿ ಸಂವಿಧಾನ ರಚನೆ ಮಾಡಿದ್ದರಿಂದ ಅಂಬೇಡ್ಕರ್ ಮಹಾನ್ ಮಾನವತಾವಾದಿ ಎನಿಸಿಕೊಂಡಿದ್ದಾರೆ’ ಎಂದು ಸ್ಮರಿಸಿದರು.</p>.<p>ದಲಿತ ಮುಖಂಡರಾದ ತಿರುಮಲನಹಳ್ಳಿ ಶಿವಕುಮಾರ್, ಜಗದೀಶ್, ರಾಜಗೆರೆ ಮಂಜುನಾಥ್, ಪುಟ್ಟಸ್ವಾಮಿ, ನ.ಹರೀಶ್, ಸತೀಶ್, ಮಲ್ಲಾಪುರ ಅಣ್ಣಯ್ಯ, ಮೋಹನ್ ಕುಮಾರ್, ಹುಲಿಕೆರೆ ಪುಟ್ಟಸ್ವಾಮಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>