ಸೋಮವಾರ, 24 ನವೆಂಬರ್ 2025
×
ADVERTISEMENT
ADVERTISEMENT

ಅಂಬೇಡ್ಕರ್ ಆಶೋತ್ತರ ಈಡೇರಿಸಿ: ಡಾ. ಶಿವಕುಮಾರ್

ಡಾ.ಅಂಬೇಡ್ಕರ್‌ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಡಾ. ಶಿವಕುಮಾರ್
Published : 24 ನವೆಂಬರ್ 2025, 1:43 IST
Last Updated : 24 ನವೆಂಬರ್ 2025, 1:43 IST
ಫಾಲೋ ಮಾಡಿ
Comments
ರಾಮನಾಥಪುರ ಹೋಬಳಿಯ ಬಿಳಗೂಲಿ ಗ್ರಾಮದಲ್ಲಿ ಭಾನುವಾರ ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಶಾಸಕ ಎ.ಮಂಜು ಮತ್ತು ಗಣ್ಯರು ಉದ್ಘಾಟಿಸಿದರು
ರಾಮನಾಥಪುರ ಹೋಬಳಿಯ ಬಿಳಗೂಲಿ ಗ್ರಾಮದಲ್ಲಿ ಭಾನುವಾರ ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಶಾಸಕ ಎ.ಮಂಜು ಮತ್ತು ಗಣ್ಯರು ಉದ್ಘಾಟಿಸಿದರು
ರಾಮನಾಥಪುರ ಕಾವೇರಿ ನದಿಯಿಂದ ಕಳಶ ಹೊತ್ತು ತಂದ ಮಹಿಳೆಯರು | ಬೆಳ್ಳಿ ರಥದ ಬಿಳಗೂಲಿವರೆಗೆ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ
ಜ್ಞಾನ ಮತ್ತು ನಡತೆ ಸ್ವಚ್ಛವಾಗಿದ್ದಲ್ಲಿ ಶ್ರೇಷ್ಠ ವ್ಯಕ್ತಿ ಆಗುವುದರಲ್ಲಿ ಅನುಮಾನವಿಲ್ಲ. ನಿಮ್ಮಿಷ್ಟದ ಬದುಕು ಪಡೆಯಲು ಅನುಭವಿಸಲು ವಿದ್ಯೆ ಪ್ರಮುಖ ಸಾಧನ
ಕೆ.ಎಂ. ಜಾನಕಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ
ನಮ್ಮ ಊರಿನಲ್ಲಿ ಡಾ. ಅಂಬೇಡ್ಕರ್ ಪುತ್ಥಳಿ ಅನಾವರಣ ಅಂತಿಮವಲ್ಲ. ನಮ್ಮ ಸಮುದಾಯವನ್ನು ಮುಖ್ಯ ವಾಹಿನಿಗೆ ತರುವ ಸವಾಲು ನಮ್ಮ ಮುಂದಿದೆ
ಮಹೇಶ್ ಬಿ.ಆರ್. ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT