ಅಂಬೇಡ್ಕರ್ ಅವರ ಬದುಕು ಮತ್ತು ಬರಹದ ಕೃತಿಗಳನ್ನು ಪುನರ್ ಮುದ್ರಿಸುವ ಘೋಷಣೆ ಮಾಡಿರುವುದು ಸ್ವಾಗತಾರ್ಹ. ಆದರೆ, ಅಂಬೇಡ್ಕರ್ ಅವರ ಸಂದೇಶಗಳು, ಮಾರ್ಗದರ್ಶನ ತಳಮಟ್ಟದ ಪ್ರಜೆಗೂ ಸತ್ಯಮಾರ್ಗದಲ್ಲಿ ತಲುಪಬೇಕಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಅವರಿಗೆ ಪತ್ರ ಬರೆಯಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.