ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 18 ತಿಂಗಳ ಮಗುವನ್ನು ಚಿಕಿತ್ಸೆಗೆಂದು ಚಿಕ್ಕಮಗಳೂರಿನಿಂದ ಹಾಸನಕ್ಕೆ 108 ಆಂಬುಲೆನ್ಸ್ನಲ್ಲಿ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಇಲ್ಲಿಯ ನೆಹರು ನಗರದಲ್ಲಿ ರಸ್ತೆಯಲ್ಲಿ ಚಾಲಕನಿಗೆ ಮೂರ್ಛೆರೋಗ ಬಂದಿದೆ. ಈ ಸಂಧರ್ಭ ಚಾಲಕನ ನಿಯಂತ್ರಣ ತಪ್ಪಿದ ಆಂಬುಲೆನ್ಸ್ ವಾಹನ ರಸ್ತೆ ಪಕ್ಕದಲ್ಲಿದ್ದ ಬೈಕ್, ಮನೆಗೆ ಗುದ್ದಿ ನಿಂತಿದೆ.