‘ಇದು ಹಳೆಯ ಕಾಲೇಜಾಗಿದ್ದು, ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಆದರೆ, ಕಾಲೇಜಿನಲ್ಲಿ ಕಾವಲುಗಾರ ಮತ್ತು ಅಟೆಂಡರ್ ಇಲ್ಲ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿಲ್ಲ. ಕಾವಲುಗಾರರನ್ನು ನೇಮಿಸಿ ಇಂತಹ ಘಟನೆಗಳಿಗೆ ಕಡಿವಾಣ ಹಾಕಬೇಕು’ ಎಂದುಕಾಲೇಜಿನ ಪ್ರಾಂಶುಪಾಲ ಗೋಪಾಲ್, ಉಪ ಪ್ರಾಂಶುಪಾಲ ಚಂದ್ರಶೇಖರಪ್ಪ ಮನವಿ ಮಾಡಿದರು.