‘ನನಗೆ ಮಾತನಾಡಲು ಬರುವುದಿಲ್ಲ ಎಂದು ಕೆಲವರು ಹೇಳಿದ್ದಾರೆ. ಆದರೆ, ಕಳೆದ ಐದಾರು ವರ್ಷಗಳಿಂದ ನಾನು ಗ್ರಾಮೀಣ ಭಾಗದ ಜನರ ನೋವು-ನಲಿವಿಗೆ ಸ್ಪಂದಿಸಿದ್ದೇನೆ. ಸೊಸೈಟಿ,ಗ್ರಾಮ ಪಂಚಾಯಿತಿ, ವಿಧಾನಸಭೆ, ಲೋಕಸಭೆ ಹೀಗೆ ಹಲವು ಚುನಾವಣೆಗಳಲ್ಲಿ ಕೆಲಸ ಮಾಡಿದ್ದೇನೆ. ಈ ಎಲ್ಲಾ ಆರೋಪಗಳಿಗೆ ಡಿ.14 ರಂದು ಉತ್ತರ ಸಿಗಲಿದೆ’ ಎಂದರು.