<p><strong>ಅರಸೀಕೆರೆ:</strong> ‘ಸಾಹಿತಿ, ಉಪನ್ಯಾಸಕ ಬಿ.ಡಿ. ಕುಮಾರ್ ಅವರಿಗೆ ಬೀಳ್ಕೊಡುಗೆ ನೀಡಲು ಅವರ ಶಿಷ್ಯರು, ಅಭಿಮಾನಿಗಳ ಬಳಗ ಸಿದ್ಧತೆ ಮಾಡಿಕೊಂಡಿದ್ದಾರೆ’ ಎಂದು ಬಿಡಿಕೆ ಅಭಿಮಾನಿ ಬಳಗದ ಕೆ. ಹರೀಶ್ ಕುಮಾರ್, ಎಸ್.ಮಂಜುನಾಥ್ ಮತ್ತು ಬಸವರಾಜ್ ತಿಳಿಸಿದರು.</p>.<p>‘ನಗರದ ವೆಂಕಟೇಶ್ವರ ಕಲಾಭವನದಲ್ಲಿ ಮೇ 30ರಂದು ಹಾರನಹಳ್ಳಿ ಕೊಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸಾನಿಧ್ಯದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಲಿದ್ದು, ನಾಡಿನ ಹೆಸರಾಂತ ಸಾಹಿತಿಗಳು, ಕನ್ನಡಪರ ಹೋರಾಟಗಾರರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರು ಮತ್ತು ಅವರ ಶಿಷ್ಯಬಳಗ ‘ಅಕ್ಷರ ಕೃಷಿಕ’ ಗ್ರಂಥ ಬಿಡುಗಡೆ ಮಾಡಲಿದ್ದಾರೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.</p>.<p>ಸುದ್ದಿಗೋಷ್ಠಿಯಲ್ಲಿ ಏಳುಕೋಟಿ ಮಂಜುನಾಥ್, ಸಂತೋಷ್ ಕುಮಾರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-36-1965827963</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ:</strong> ‘ಸಾಹಿತಿ, ಉಪನ್ಯಾಸಕ ಬಿ.ಡಿ. ಕುಮಾರ್ ಅವರಿಗೆ ಬೀಳ್ಕೊಡುಗೆ ನೀಡಲು ಅವರ ಶಿಷ್ಯರು, ಅಭಿಮಾನಿಗಳ ಬಳಗ ಸಿದ್ಧತೆ ಮಾಡಿಕೊಂಡಿದ್ದಾರೆ’ ಎಂದು ಬಿಡಿಕೆ ಅಭಿಮಾನಿ ಬಳಗದ ಕೆ. ಹರೀಶ್ ಕುಮಾರ್, ಎಸ್.ಮಂಜುನಾಥ್ ಮತ್ತು ಬಸವರಾಜ್ ತಿಳಿಸಿದರು.</p>.<p>‘ನಗರದ ವೆಂಕಟೇಶ್ವರ ಕಲಾಭವನದಲ್ಲಿ ಮೇ 30ರಂದು ಹಾರನಹಳ್ಳಿ ಕೊಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸಾನಿಧ್ಯದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಲಿದ್ದು, ನಾಡಿನ ಹೆಸರಾಂತ ಸಾಹಿತಿಗಳು, ಕನ್ನಡಪರ ಹೋರಾಟಗಾರರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರು ಮತ್ತು ಅವರ ಶಿಷ್ಯಬಳಗ ‘ಅಕ್ಷರ ಕೃಷಿಕ’ ಗ್ರಂಥ ಬಿಡುಗಡೆ ಮಾಡಲಿದ್ದಾರೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.</p>.<p>ಸುದ್ದಿಗೋಷ್ಠಿಯಲ್ಲಿ ಏಳುಕೋಟಿ ಮಂಜುನಾಥ್, ಸಂತೋಷ್ ಕುಮಾರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-36-1965827963</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>