‘ಪರಿಹಾರ ನೀಡಿ ರಸ್ತೆ ಕಾಮಗಾರಿ ಆರಂಭಿಸದಿದ್ದರೆ, ಬೆಂಗಳೂರಿಗೆ ಬೈಕ್ ರ್ಯಾಲಿ ನಡೆಸಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್, ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.ಮುಖಂಡರಾದ ಟಿ.ಗಣೇಶ್, ಮಹೇಶ್, ಗಿಡ್ಡೇಗೌಡ, ಮಂಜೇಗೌಡ, ವೆಂಕಟೇಶ್, ಶ್ರೀನಿವಾಸ್, ಶಶಿ, ರಾಮಚಂದ್ರು, ಕೃಷ್ಣೇಗೌಡ ಇದ್ದರು.