ಅ.10 ರಂದು ನಗರದ ಬೇಲೂರು ರಸ್ತೆಯ ವಿಜಯನಗರ ಬಸ್ ನಿಲ್ದಾಣ ಬಳಿ ಅನುಮಾನಸ್ಪದವಾಗಿ ನಿಂತಿದ್ದ
ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.
ಆರೋಪಿ ಪತ್ತೆ ಕಾರ್ಯದಲ್ಲಿ ನಗರ ವೃತ್ತದ ಸರ್ಕಲ್ ಇನ್ಸ್ಪೆಕ್ಟರ್ ಕೃಷ್ಣರಾಜು, ಪಿಎಸ್ಐ ಮತ್ತು ಸಿಬ್ಬಂದಿ
ಶ್ರಮಿಸಿದ್ದಾರೆ.