ಈ ವಿಷಯವನ್ನು ಶಾಸಕರೇ ಖಚಿತ ಪಡಿಸಿದ್ದು, ‘ರೋಗದ ಲಕ್ಷಣಗಳು ಗೋಚರಿಸರಲಿಲ್ಲ. ವೈದ್ಯಕೀಯ ಪರೀಕ್ಷೆಗೆ ಒಳಪಟ್ಟಾಗ ಕೊರೊನಾ ಸೋಂಕು ದೃಢಪಟ್ಟಿದೆ. ಕ್ಷೇತ್ರದ ಜನರು ಆತಂಕ ಪಡುವುದು ಬೇಡ. ಎಂಟು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುವಂತೆ ವೈದ್ಯರುಸಲಹೆ ನೀಡಿದ್ದಾರೆ. ಪ್ರಾಥಮಿಕ ಸಂಪರ್ಕಿತರುಆರೋಗ್ಯದ ದೃಷ್ಟಿಯಿಂದ ಒಮ್ಮೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ’ ಅವರು ಮನವಿ ಮಾಡಿದ್ದಾರೆ.