ಹಾಸನಾಂಬ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹೊಯ್ಸಳ ಚಿತ್ರಕಲಾ ಪರಿಷತ್, ಜಿಲ್ಲಾ ಚಿತ್ರಕಲಾ ಸಂಘ ಹಾಗೂ ಸಂಸ್ಕಾರ ಭಾರತಿ ಸಹಯೋಗದಲ್ಲಿ ವಿಶ್ವ ಕಲಾವಿದರ ದಿನಾಚರಣೆ ಅಂಗವಾಗಿ ಶುಕ್ರವಾರಹಮ್ಮಿಕೊಂಡಿದ್ದ ಅಮೋಘ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿಮಾತನಾಡಿದರು.