ಬೇಲೂರು ಪುರಸಭೆ ಆವರಣದ ಗಣೇಶ ದೇಗುಲದ ಎದುರು ಸ್ಥಳೀಯರು ಪ್ರತಿಭಟನೆ ನಡೆಸಿದರು.
ಬೇಲೂರಿನಲ್ಲಿ ಪೊಲೀಸರು ಮತ್ತು ಪ್ರತಿಭಟನಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು.
ಪೊಲೀಸರು ಆರೋಪಿಗಳನ್ನು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಘಟನೆಯ ಹಿಂದೆ ಯಾರ ಷಡ್ಯಂತ್ರ ಇದೆ ಎಂಬುದು ತಿಳಿದಾಗ ಮಾತ್ರ ನ್ಯಾಯ ಕೊಟ್ಟಂತಾಗುತ್ತದೆ. ಇದು ಬೇಲೂರಿಗೆ ಅಲ್ಲ ದೇಶಕ್ಕೆ ಅಗಿರುವ ಅವಮಾನ.