ನೂರಾರು ಜನರಿಗೆ ಅನ್ನದಾಸೋಹ ನಡೆಸಲಾಯಿತು. ಒಕ್ಕಲಿಗರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಲ್. ಮುದ್ದೇಗೌಡ, ಕಾರ್ಯದರ್ಶಿ ಅಪ್ಪೇಗೌಡ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಘುಗೌಡ, ನಗರಸಭೆ ಮಾಜಿ ಅಧ್ಯಕ್ಷ ಎಚ್.ಎಸ್. ಅನಿಲ್ ಕುಮಾರ್, ನಗರಸಭೆ ಸದಸ್ಯ ಚಂದ್ರೇಗೌಡ, ಕುವೆಂಪು ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಬಿ.ಈ. ಶಿವರಾಮೇಗೌಡ, ಮಠದ ವ್ಯವಸ್ಥಾಪಕ ಚಂದ್ರಶೇಖರ್, ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಬಿ.ಆರ್. ಬೊಮ್ಮೇಗೌಡ, ಟೈಮ್ಸ್ ಸಂಸ್ಥೆಯ ಕಾರ್ಯದರ್ಶಿ ಗಂಗಾಧರ್, ಆರ್.ಬಿ. ಶಂಕರ್ ಹಾಜರಿದ್ದರು.