ತಿಹಾರ್ ಜೈಲಿಗೆಡಿ.ಕೆ.ಶಿವಕುಮಾರ್ ಪುಸ್ತಕ ಓದಲು ಹೋಗಿದ್ರಾ ಎಂಬ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ತಿರುಗೇಟು ನೀಡಿ, ‘ಯಡಿಯೂರಪ್ಪ, ಅಮಿತ್ ಶಾ ಹಾಗೂ ಅವರ ಪಕ್ಷ ಶಾಸಕರು, ಮಾಜಿಸಚಿವರು ಜೈಲಿಗೆ ಏಕೆ ಹೋಗಿದ್ದರು? ಯಾವ ವಚನ ಓದಲು ಹೋಗಿದ್ದರು? ಅವರರೀತಿ ನಾನು ಯಾವುದೇ ಆರೋಪಗಳನ್ನು ಹೊತ್ತು ಹೋಗಿಲ್ಲ. ರಾಜಕೀಯ ಷಡ್ಯಂತ್ರ ರೂಪಿಸಿ ಕಳುಹಿಸಿದ್ದರು’ ಎಂದು ಕಿಡಿಕಾರಿದರು.