ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಜ್ಜೇನು ದಾಳಿ: ರೈತನಿಗೆ ಗಾಯ

Last Updated 7 ಏಪ್ರಿಲ್ 2021, 1:31 IST
ಅಕ್ಷರ ಗಾತ್ರ

ಹೆತ್ತೂರು: ಗ್ರಾಮದಲ್ಲಿ ಹೆಜ್ಜೇನು ದಾಳಿಗೆ ರೈತರೊಬ್ಬರು ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಊರ ಸಮೀಪದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸುಬ್ರಹ್ಮಣ್ಯ (58) ಹೆಜ್ಜೇನುಗಳ ಕಡಿತದಿಂದ ಗಾಯಗೊಂಡು ನಿತ್ರಾಣಗೊಂಡಿದ್ದರು. ಸುದ್ದಿ ತಿಳಿದ ಸ್ಥಳೀಯರು ತಕ್ಷಣ ಆಸ್ಪತ್ರೆ ದಾಖಲಿಸಿದ್ದಾರೆ.

ಹೆತ್ತೂರು ಸರ್ಕಾರಿ ಪ್ರಾಥಮಿಕ ಆರೋಗ್ಯದಲ್ಲಿ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ವತ್ರೆಗೆ ಕಳುಹಿಸಲಾಗಿದೆ ಎಂದು ವೈದ್ಯಾಧಿಕಾರಿ ಡಾ.ಮಧುಸೂwಡದನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT