ಬೆಳಗೂಡು ಹೋಬಳಿ ಬೆಳೆಗಾರರ ಅಧ್ಯಕ್ಷ ಬಿ.ಎನ್.ಬಸವಣ್ಣ, ರಾಜ್ಯ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಯು.ಎಂ. ತೀರ್ಥಮಲ್ಲೇಶ್, ತಾ.ಪಂ. ಉಪಾಧ್ಯಕ್ಷ ಎಚ್.ಎಚ್. ಉದಯ್, ಜನಸ್ಪಂದನ ವೇದಿಕೆ ಅಧ್ಯಕ್ಷ ಅರುಣ್ ರಕ್ಷಿದಿ, ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಉಪಾಧ್ಯಕ್ಷ ಕ್ಯಾನಹಳ್ಳಿ ಸುಬ್ರಹ್ಮಣ್ಯ, ಬಾಳ್ಳು ಮಲ್ಲಿಕಾರ್ಜುನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾನುಬಾಳು ಭಾಸ್ಕರ್, ಕರವೇ ಸ್ವಾಭಿಮಾನಿ ಸೇನೆ ಅಧ್ಯಕ್ಷ ಸಾಗರ್ ಜಾನೇಕೆರೆ, ನೇತ್ರಾ, ಕರ್ನಾಟಕ ರಕ್ಷಣಾ ವೇದಿಕೆ, ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಇದ್ದರು.