ಮೂರನೇ ಅಲೆ ತಡೆಯುವ ಉದ್ದೇಶದಿಂದ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆಪೂರೈಸುವಂತೆ ಬೇಡಿಕೆ ಬಂದಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಈಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ. ಖಾಸಗಿ ಶಾಲೆಗಳು ಪ್ರಾರಂಭವಾಗುವ ಮುನ್ನವೇ ಶುಲ್ಕ ಪಡೆಯುವಂತಿಲ್ಲ. ಈ ಬಗ್ಗೆ ಬೆಂಗಳೂರಿನಲ್ಲೂ ದೂರುಗಳು ಬಂದಿದ್ದು, ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.