<p><strong>ಬೇಲೂರು</strong>: ಇಲ್ಲಿನ ಶೃಂಗೇರಿ ಶಂಕರ ಮಠದ 12ನೇ ವಾರ್ಷಿಕೋತ್ಸವದ ಅಂಗವಾಗಿ ಭಾನುವಾರ ಚಂಡಿಕಾ ಹೋಮ ನೆರವೇರಿಸಲಾಯಿತು.</p>.<p>ಶಾರದಪರಮೇಶ್ವರಿ ವಿಗ್ರಹಕ್ಕೆ ಮಹಾಭಿಷೇಕ, ಕುಂಕುಮಾರ್ಚನೆ, ಮಹಾ ಮಂಗಳಾರತಿಯನ್ನು ನಡೆಸಲಾಯಿತು. ಬೆಳಿಗ್ಗೆ ಸಾಮೂಹಿಕ ಸಂಕಲ್ಪ ಪೂಜೆ, ವಿಶೇಷ ಪೂಜಾ ವಿಧಿ, ಪುರೋಹಿತ ನರಸಿಂಹಸ್ವಾಮಿ ನೇತೃತ್ವದಲ್ಲಿ ಮಹಾಚಂಡಿಕಾ ಹೋಮ ನಡೆಯಿತು. ಪೂರ್ಣಾಹುತಿ, ಪ್ರಸಾದ ವಿನಿಯೋಗ ಮಾಡಲಾಯಿತು.</p>.<p>ಮಠದ ಧರ್ಮಾಧಿಕಾರಿ ಸಿ.ಆರ್. ವಿಜಯಕೇಶವ ಮಾತನಾಡಿ, ಧಾರ್ಮಿಕ ಕಾರ್ಯಗಳಿಂದ ಕೆಟ್ಟ ಹವ್ಯಾಸ,ನಾಶವಾಗಿ ಜ್ಞಾನ, ಉತ್ತಮ ಸಂಸ್ಕಾರ, ಸೌಹಾರ್ದ ಬೆಳೆಯುತ್ತದೆ ಎಂದರು.</p>.<p>ಪುರೋಹಿತರಾದ ರಾಘವೇಂದ್ರ, ಸುಮಂತ್ ಕುಮಾರ್ ಶರ್ಮಾ, ಪ್ರಶಾಂತ್ ಕುಮಾರ್, ಹೇಮಂತ್, ಹಾನಂಬಿ, ಪ್ರಮುಖರಾದ ಎಂ.ಜೆ.ಅನಂತಮೂರ್ತಿ, ರಮೇಶ್, ಕಾಫಿ ಬೋರ್ಡ್ ಸುರೇಶ್, ತೊ.ಚ. ಅನಂತ ಸುಬ್ಬರಾಯ, ಹೀರಣಯ್ಯ, ನಾರಾಯಣರಾವ್, ಭಜನಾ ಮಂಡಳಿಯ ಶಾರದಮ್ಮ, ರಜನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು</strong>: ಇಲ್ಲಿನ ಶೃಂಗೇರಿ ಶಂಕರ ಮಠದ 12ನೇ ವಾರ್ಷಿಕೋತ್ಸವದ ಅಂಗವಾಗಿ ಭಾನುವಾರ ಚಂಡಿಕಾ ಹೋಮ ನೆರವೇರಿಸಲಾಯಿತು.</p>.<p>ಶಾರದಪರಮೇಶ್ವರಿ ವಿಗ್ರಹಕ್ಕೆ ಮಹಾಭಿಷೇಕ, ಕುಂಕುಮಾರ್ಚನೆ, ಮಹಾ ಮಂಗಳಾರತಿಯನ್ನು ನಡೆಸಲಾಯಿತು. ಬೆಳಿಗ್ಗೆ ಸಾಮೂಹಿಕ ಸಂಕಲ್ಪ ಪೂಜೆ, ವಿಶೇಷ ಪೂಜಾ ವಿಧಿ, ಪುರೋಹಿತ ನರಸಿಂಹಸ್ವಾಮಿ ನೇತೃತ್ವದಲ್ಲಿ ಮಹಾಚಂಡಿಕಾ ಹೋಮ ನಡೆಯಿತು. ಪೂರ್ಣಾಹುತಿ, ಪ್ರಸಾದ ವಿನಿಯೋಗ ಮಾಡಲಾಯಿತು.</p>.<p>ಮಠದ ಧರ್ಮಾಧಿಕಾರಿ ಸಿ.ಆರ್. ವಿಜಯಕೇಶವ ಮಾತನಾಡಿ, ಧಾರ್ಮಿಕ ಕಾರ್ಯಗಳಿಂದ ಕೆಟ್ಟ ಹವ್ಯಾಸ,ನಾಶವಾಗಿ ಜ್ಞಾನ, ಉತ್ತಮ ಸಂಸ್ಕಾರ, ಸೌಹಾರ್ದ ಬೆಳೆಯುತ್ತದೆ ಎಂದರು.</p>.<p>ಪುರೋಹಿತರಾದ ರಾಘವೇಂದ್ರ, ಸುಮಂತ್ ಕುಮಾರ್ ಶರ್ಮಾ, ಪ್ರಶಾಂತ್ ಕುಮಾರ್, ಹೇಮಂತ್, ಹಾನಂಬಿ, ಪ್ರಮುಖರಾದ ಎಂ.ಜೆ.ಅನಂತಮೂರ್ತಿ, ರಮೇಶ್, ಕಾಫಿ ಬೋರ್ಡ್ ಸುರೇಶ್, ತೊ.ಚ. ಅನಂತ ಸುಬ್ಬರಾಯ, ಹೀರಣಯ್ಯ, ನಾರಾಯಣರಾವ್, ಭಜನಾ ಮಂಡಳಿಯ ಶಾರದಮ್ಮ, ರಜನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>