<p><strong>ಬೇಲೂರು</strong>: ತಾಲ್ಲೂಕಿನ ಅರೇಹಳ್ಳಿ ಹೋಬಳಿಯಲ್ಲಿ ಅತಿವೃಷ್ಟಿಗೆ ಕಾಫಿ ಬೆಳೆ ಶೇ 60ರಷ್ಟು ನಾಶವಾಗಿದ್ದು, ವೈಜ್ಙಾನಿಕ ಪರಿಹಾರ ನೀಡಬೇಕು ಎಂದು ಕಾಫಿ ಬೆಳೆಗಾರರ ಸಂಘದ ಹೋಬಳಿ ಘಟಕದ ಅಧ್ಯಕ್ಷ ಬಿ.ಪಿ.ಬಸವರಾಜು ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆ, ಕಾಫಿಮಂಡಳಿ, ತೋಟಗಾರಿಕೆ ಹಾಗೂ ಕೃಷಿಇಲಾಖೆಗಳು ಜಂಟಿ ಸರ್ವೆ ನಡೆಸಿ ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ನಿಂದ ಪ್ರತಿ ಹೆಕ್ಟೇರ್ಗೆ ₹60ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಮಳೆಯಿಂದ ಕಾಫಿ ಗಿಡದಲ್ಲಿ ಕೋಳೆರೋಗ ಕಾಣಿಸಿಕೊಂಡಿದೆ, ಶೇ 60 ರಷ್ಟು ಫಸಲು ಉದುರಿ, ಹಾನಿಯಾಗಿದೆ, ಕಾಳುಮೆಣಸು ಬಳ್ಳಿಗಳು ಸಹ ನೆಲಕಚ್ಚಿವೆ. ಭತ್ತ, ಅಡಿಕೆ ಬೆಳೆಗಳು ನಾಶವಾಗಿವೆ ಎಂದರು.</p>.<p>ಪ್ರಧಾನ ಕಾರ್ಯದರ್ಶಿ ಕೆ.ಬಿ.ಪುಟ್ಟರಾಜು, ಉಪಾಧ್ಯಕ್ಷ ಶರೀಫ್ ಪರ್ಹಾನ್, ಎಂ.ಕೆ.ರಂಜಿತ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು</strong>: ತಾಲ್ಲೂಕಿನ ಅರೇಹಳ್ಳಿ ಹೋಬಳಿಯಲ್ಲಿ ಅತಿವೃಷ್ಟಿಗೆ ಕಾಫಿ ಬೆಳೆ ಶೇ 60ರಷ್ಟು ನಾಶವಾಗಿದ್ದು, ವೈಜ್ಙಾನಿಕ ಪರಿಹಾರ ನೀಡಬೇಕು ಎಂದು ಕಾಫಿ ಬೆಳೆಗಾರರ ಸಂಘದ ಹೋಬಳಿ ಘಟಕದ ಅಧ್ಯಕ್ಷ ಬಿ.ಪಿ.ಬಸವರಾಜು ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆ, ಕಾಫಿಮಂಡಳಿ, ತೋಟಗಾರಿಕೆ ಹಾಗೂ ಕೃಷಿಇಲಾಖೆಗಳು ಜಂಟಿ ಸರ್ವೆ ನಡೆಸಿ ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ನಿಂದ ಪ್ರತಿ ಹೆಕ್ಟೇರ್ಗೆ ₹60ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಮಳೆಯಿಂದ ಕಾಫಿ ಗಿಡದಲ್ಲಿ ಕೋಳೆರೋಗ ಕಾಣಿಸಿಕೊಂಡಿದೆ, ಶೇ 60 ರಷ್ಟು ಫಸಲು ಉದುರಿ, ಹಾನಿಯಾಗಿದೆ, ಕಾಳುಮೆಣಸು ಬಳ್ಳಿಗಳು ಸಹ ನೆಲಕಚ್ಚಿವೆ. ಭತ್ತ, ಅಡಿಕೆ ಬೆಳೆಗಳು ನಾಶವಾಗಿವೆ ಎಂದರು.</p>.<p>ಪ್ರಧಾನ ಕಾರ್ಯದರ್ಶಿ ಕೆ.ಬಿ.ಪುಟ್ಟರಾಜು, ಉಪಾಧ್ಯಕ್ಷ ಶರೀಫ್ ಪರ್ಹಾನ್, ಎಂ.ಕೆ.ರಂಜಿತ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>