ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಘಟಕದ ನಿರ್ದೇಶಕ ಎಚ್.ಎಂ.ದಯಾನಂದ್ ಮಾತನಾಡಿ, 4 ದಶಕಗಳಿದ ಕಾರ್ಯನಿರ್ವಹಿಸುತ್ತಿರುವ ಪರಿಷತ್ತಿಗೆ ಸಾಹಿತ್ಯ ಭವನ ಇಲ್ಲದಿರುವುದು ಶೋಚನೀಯ, ಶಾಸಕರು ಈ ಬಗ್ಗೆ ಗಮನಹರಿಸಬೇಕು ಎಂದರು.
ಪುರಸಭಾ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್, ಕ್ಷೇತ್ ರಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಲ್.ರಾಜೇಗೌಡ, ಕಾರ್ಯದರ್ಶಿ ಆರ್.ಎಸ್ ಮಹೇಶ್, ಬಿ.ಬಿ.ಶಿವರಾಜುಚನ್ನಕೇಶವ ದೇಗುಲ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ನಾರಾಯಣಸ್ವಾಮಿ, ಪ್ರಮುಖರಾದ ಮಾ.ನ.ಮಂಜೇಗೌಡ, ಮ.ಶಿವಮೂರ್ತಿ, ಕುಮಾರಸ್ವಾಮಿ ಇದ್ದರು.