<p><strong>ಬೇಲೂರು</strong>: ಪುರಸಭೆಯ ನೂತನ ಅಧ್ಯಕ್ಷ ಅಕ್ರಂ ಷರೀಫ್ ಅವರನ್ನು ಗಾಣಿಗರ ಸಂಘ ತಾಲ್ಲೂಕು ಘಟಕದಿಂದ ಗುರುವಾರ ಸನ್ಮಾನಿಸಲಾಯಿತು.</p>.<p>ಅಕ್ರಂ ಷರೀಫ್ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿ ನಿರಂತರ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲಾಗುವುದು ಎಂದರು. ಜನರು ನನ್ನನ್ನು ಭೇಟಿಯಾಗಿ ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳಬಹುದುಎಂದರು.</p>.<p>ಗಾಣಿಗರ ಸಂಘದ ಅಧ್ಯಕ್ಷ ಬಿ.ಎಲ್.ನಾಗರಾಜು ಮಾತನಾಡಿ, ಅಕ್ರಂ ಷರೀಫ್ ಅಭಿವೃದ್ದಿಗೆ ಆದ್ಯತೆ ನೀಡುತ್ತಾರೆ ಎಂದರು. ಘಟಕದ ಪ್ರಧಾನ ಕಾರ್ಯದರ್ಶಿ ಎನ್. ಅನಂತು , ಉಪಾದ್ಯಕ್ಷರಾದ ಅಶೋಕ್, ಚಂದ್ರಶೇಖರ್, ಪುರಸಭೆ ಸದಸ್ಯ ಬಿ.ಎಲ್.ಪ್ರಭಾಕರ್, ಪ್ರಮುಖರಾದ ರಮೇಶ್, ಯಶ್ವತ್, ಜಗದೀಶ್, ಸಂಜು, ಜಗದೀಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-36-201390875</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು</strong>: ಪುರಸಭೆಯ ನೂತನ ಅಧ್ಯಕ್ಷ ಅಕ್ರಂ ಷರೀಫ್ ಅವರನ್ನು ಗಾಣಿಗರ ಸಂಘ ತಾಲ್ಲೂಕು ಘಟಕದಿಂದ ಗುರುವಾರ ಸನ್ಮಾನಿಸಲಾಯಿತು.</p>.<p>ಅಕ್ರಂ ಷರೀಫ್ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿ ನಿರಂತರ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲಾಗುವುದು ಎಂದರು. ಜನರು ನನ್ನನ್ನು ಭೇಟಿಯಾಗಿ ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳಬಹುದುಎಂದರು.</p>.<p>ಗಾಣಿಗರ ಸಂಘದ ಅಧ್ಯಕ್ಷ ಬಿ.ಎಲ್.ನಾಗರಾಜು ಮಾತನಾಡಿ, ಅಕ್ರಂ ಷರೀಫ್ ಅಭಿವೃದ್ದಿಗೆ ಆದ್ಯತೆ ನೀಡುತ್ತಾರೆ ಎಂದರು. ಘಟಕದ ಪ್ರಧಾನ ಕಾರ್ಯದರ್ಶಿ ಎನ್. ಅನಂತು , ಉಪಾದ್ಯಕ್ಷರಾದ ಅಶೋಕ್, ಚಂದ್ರಶೇಖರ್, ಪುರಸಭೆ ಸದಸ್ಯ ಬಿ.ಎಲ್.ಪ್ರಭಾಕರ್, ಪ್ರಮುಖರಾದ ರಮೇಶ್, ಯಶ್ವತ್, ಜಗದೀಶ್, ಸಂಜು, ಜಗದೀಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-36-201390875</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>