ಶನಿವಾರ, 15 ನವೆಂಬರ್ 2025
×
ADVERTISEMENT
ADVERTISEMENT

ಕೆರೆ ಏರಿ ರಸ್ತೆ ಗುಂಡಿಮಯ: ಬೇಲೂರು ಜಯ ಕರ್ನಾಟಕ ಸಂಘಟನೆಯಿಂದ ರಸ್ತೆ ತಡೆ

Published : 4 ನವೆಂಬರ್ 2025, 5:04 IST
Last Updated : 4 ನವೆಂಬರ್ 2025, 5:04 IST
ಫಾಲೋ ಮಾಡಿ
Comments
ಮಳೆ ಬಂದರಂತೂ ಗುಂಡಿ ಯಾವುದು ರಸ್ತೆ ಯಾವುದು ತಿಳಿಯದಂತಾಗಿದೆ. ಕಲ್ಲುಗಳು ಮೇಲೆದ್ದು ಗುಂಡಿಗಳಿಂದ ದೂಳು ಏಳುತ್ತಿದ್ದು ಓಡಾಡುವವರಿಗೆ ಸಮಸ್ಯೆ ಆಗುತ್ತಿದೆ. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ಎಚ್ಚೆತ್ತು ರಸ್ತೆ ದುರಸ್ತಿಗೆ ಮುಂದಾಗಬೇಕು
ಎಂ.ಕೆ.ಆರ್. ಸೋಮೇಶ್ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT