ಮಳೆ ಬಂದರಂತೂ ಗುಂಡಿ ಯಾವುದು ರಸ್ತೆ ಯಾವುದು ತಿಳಿಯದಂತಾಗಿದೆ. ಕಲ್ಲುಗಳು ಮೇಲೆದ್ದು ಗುಂಡಿಗಳಿಂದ ದೂಳು ಏಳುತ್ತಿದ್ದು ಓಡಾಡುವವರಿಗೆ ಸಮಸ್ಯೆ ಆಗುತ್ತಿದೆ. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ಎಚ್ಚೆತ್ತು ರಸ್ತೆ ದುರಸ್ತಿಗೆ ಮುಂದಾಗಬೇಕು
ಎಂ.ಕೆ.ಆರ್. ಸೋಮೇಶ್ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ