ಬುಧವಾರ, 13 ಮೇ 2026
×
ADVERTISEMENT

ಚನ್ನಕೇಶವ ದೇಗುಲದಲ್ಲಿ ಸಂಭ್ರಮದ ಬ್ರಹ್ಮರಥೋತ್ಸವ: ಪ್ರಾರ್ಥನೆ ಸಲ್ಲಿಸಿದ ಖಾಜಿ

Published : 31 ಮಾರ್ಚ್ 2026, 23:43 IST
Last Updated : 1 ಏಪ್ರಿಲ್ 2026, 5:30 IST
ADVERTISEMENT
ಫಾಲೋ ಮಾಡಿ
Comments
ಪ್ರಾರ್ಥನೆ ಸಲ್ಲಿಸಿದ ಖಾಜಿ
ತಾಲ್ಲೂಕಿನ ದೊಡ್ಡಮೇದೂರು ಗ್ರಾಮದ ಸೈಯ್ಯದ್ ಸಜ್ಜಾದ್ ಬಾಷಾ ಖಾದ್ರಿಯವರು, ರಥೋತ್ಸವಕ್ಕೂ ಮುನ್ನ ಬೆಳಿಗ್ಗೆ 7.45ಕ್ಕೆ ಕುಟುಂಬದವರ ಜೊತೆ ಬಂದು, ದೇಗುಲದ ಒಳ ಆವರಣದ ಕಲ್ಯಾಣಿ ಸಮೀಪದ ನೆಲಹಾಸಿನ ಮೇಲೆ ನಿಂತು ದೇವರಿಗೆ ಉರ್ದುವಿನಲ್ಲಿ ಪ್ರಾರ್ಥನೆ ಸಲ್ಲಿಸಿ, ಕಾಣಿಕೆ, ದವಸಗಳನ್ನು ಪಡೆದು ತೆರಳಿದರು.
ಬೇಲೂರಿನ ಚನ್ನಕೇಶವಸ್ವಾಮಿ ಬ್ರಹ್ಮ ರಥೋತ್ಸವಕ್ಕೂ ಮುನ್ನ ಸೈಯ್ಯದ್ ಸಜ್ಜಾದ್ ಬಾಷಾ ಖಾದ್ರಿಯವರು ದೇಗುಲದ ಒಳ ಆವರಣದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು

ಬೇಲೂರಿನ ಚನ್ನಕೇಶವಸ್ವಾಮಿ ಬ್ರಹ್ಮ ರಥೋತ್ಸವಕ್ಕೂ ಮುನ್ನ ಸೈಯ್ಯದ್ ಸಜ್ಜಾದ್ ಬಾಷಾ ಖಾದ್ರಿಯವರು ದೇಗುಲದ ಒಳ ಆವರಣದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು

ರಥೋತ್ಸವದ ಅಂಗವಾಗಿ ಬುಧವಾರ ಸಂಜೆ ದೇಗುಲದ ಮುಂಭಾಗದಲ್ಲಿ ನಮ್ಮ ಸಂಘಟನೆಯ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುತ್ತಿದೆ. ಹೆಚ್ಚಿನ ಜನರು ಪಾಲ್ಗೊಳ್ಳಬೇಕು.
ಎಂ.ಕೆ.ಆರ್‌. ಸೋಮೇಶ್‌, , ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ
ಕ್ಷೇತ್ರದ ಹಾಗೂ ನಾಡಿನ ಜನರಿಗೆ ಒಳಿತಾಗಲಿ ಎಂದು ಚನ್ನಕೇಶವನಲ್ಲಿ ಪ್ರಾರ್ಥಿಸಿದ್ದೇನೆ. ಬೇಲೂರು, ಹಳೇಬೀಡು ದೇಗುಲ ಪ್ರಾಧಿಕಾರ ಸ್ಥಾಪಿಸಲು ಶ್ರಮವಹಿಸುತ್ತಿದ್ದು, ಸರ್ಕಾರ ಹೆಚ್ಚಿನ ಗಮನಹರಿಸಬೇಕಿದೆ.
ಎಚ್.ಕೆ. ಸುರೇಶ್, ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT