ಚನ್ನರಾಯಪಟ್ಟಣ ಕ್ಷೇತ್ರದ ಶಾಸಕ ಬಾಲಕೃಷ್ಣ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಿಳಿಚೌಡಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹುಚ್ಚೇಗೌಡ, ಜೆಡಿಎಸ್ ಮುಖಂಡರಾದ ಧರ್ಮಶೇಖರ್ ಗೀಜಿಹಳ್ಳಿ, ಅಡವಿಸ್ವಾಮಿ, ಶೇಖರಪ್ಪ ನಾಗವೇದಿ, ಶಿವಮೂರ್ತಿ ಗುತ್ತಿನಕೆರೆ, ಸಮೀವುಲ್ಲಾ, ನಗರಸಭೆ ಉಪಾಧ್ಯಕ್ಷ ಕಾಂತೇಶ್, ನಗರಸಭೆ ಜೆಡಿಎಸ್ ಸದಸ್ಯರು, ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.