ಸುಳ್ಯದ ಮೊಹಮ್ಮದ್ ಮುಸ್ತಾಫ ಅಲಿಯಾಸ್ ಮುಸ್ತಾಫ ಪೈಚಾರ್, ಸೋಮವಾರಪೇಟೆಯ ಇಲಿಯಾಸ್ ಹಾಗೂ ಸಿರಾಜ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.
ಆನೆಮಹಲ್ನ ಸಿರಾಜ್ ಬಳಿ ಮೊಹಮ್ಮದ್ ಮುಸ್ತಾಫಾ ಹಾಗೂ ಇಲಿಯಾಸ್ ಕೆಲಸಕ್ಕೆ ಸೇರಿದ್ದರು. ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಸಿರಾಜ್ನನ್ನು ವಶಕ್ಕೆ ಪಡೆಯಲಾಗಿದೆ. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಮುಸ್ತಾಫ ಪೈಚಾರ್ ನಾಲ್ಕನೇ ಆರೋಪಿಯಾಗಿದ್ದ.