ಕನ್ನಡಪರ ಹೋರಾಟ ಒಕ್ಕೂಟಗಳ ಜಿಲ್ಲಾಧ್ಯಕ್ಷ ಬಾಳ್ಳು ಗೋಪಾಲ್, ಕರವೇ ಜಿಲ್ಲಾಧ್ಯಕ್ಷ ಸಿ.ಡಿ. ಮನುಕುಮಾರ್. ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಸತೀಶ್ ಪಟೇಲ್, ರಾಜಕುಮಾರ್ ಅಭಿಮಾನಿಗಳ ಸಂಘದ ಪ್ರಶಾಂತ್ ನಾಗರಾಜ್, ಜಯಕರ್ನಾಟಕ ಸಂಘಟನೆ ಕಾರ್ಯಾಧ್ಯಕ್ಷ ಸಂಗಂ, ಚೌಡವಳ್ಳಿ ಜಗದೀಶ್, ಹರೀಶ್ ಬಾಬು, ಡಿ. ಶಂಕರಗೌಡ, ಸೀತರಾಮು, ಪ್ರೀತಂ, ದಿನೇಶ್, ರೈತ ಸಂಘದ ಅಧ್ಯಕ್ಷ ಬಾಬು, ರಾಘವೇಂದ್ರ, ಕಾಂಗ್ರೆಸ್ ಮುಖಂಡ ಎಚ್.ಕೆ. ಮಹೇಶ್, ಪ್ರವೀಣ್ ಹಾಗೂ ಇತರರು
ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.