<p><strong>ಬೇಲೂರು</strong>: ‘ಇತ್ತೀಚಿನ ದಿನಗಳಲ್ಲಿ ಬ್ರಾಹ್ಮಣರ ವಿರೋಧಿ ಹೇಳಿಕೆಗಳನ್ನು ನೀಡುವ ಮೂಲಕ ನಮ್ಮ ಸಂಸ್ಕೃತಿಯನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ’ ಎಂದು ಮೈಸೂರು ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಬೇಸರ ವ್ಯಕ್ತಪಡಿಸಿದರು.</p><p>ಪಟ್ಟಣದ ಕೋಟೆ ಶೃಂಗೇರಿ ಶಾರದಾ ಪೀಠ ಸಭಾಂಗಣದಲ್ಲಿ ನಡೆದ ವಿಕಾಸ ಬೇಲೂರು ಹಬ್ಬ ಕಾರ್ಯಕ್ರಮದಲ್ಲಿ ಮಂಜುನಾಥ ಸೀತಾರಾಮ ಶಾಸ್ತ್ರಿ ಬರೆದ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.</p><p>‘ಇತ್ತೀಚಿನ ದಿನಗಳಲ್ಲಿ ಹಿಂದೂ ಮತ್ತು ಬ್ರಾಹ್ಮಣ ಸಮುದಾಯವನ್ನು ಹೀಗಳೆಯುವ ಪ್ರವೃತ್ತಿ ಹೆಚ್ಚಾಗಿದೆ. ದಸರಾ ಮಾಡಬೇಕು ಎಂದರೆ ಮಹಿಷ ದಸರಾ ಮಾಡಬೇಕು ಎನ್ನುತ್ತಾರೆ. ಸನಾತನ ಧರ್ಮ ಮತ್ತು ಬ್ರಾಹ್ಮಣರ ಕುರಿತು ಡಿಎಂಕೆ ನಾಯಕ ಸ್ಟಾಲಿನ್, ಅವರ ಮಗ ಉದಯ ನಿಧಿ ಬೇಕಾಬಿಟ್ಟಿ ಹೇಳಿಕೆ ನೀಡಿ ನಿಂದಿಸುತ್ತಿದ್ದಾರೆ. ಮೈಸೂರಿನಲ್ಲಿ ಭಗವಾನ್ ಎಂದು ಹೆಸರಿಟ್ಟುಕೊಂಡಿರುವ ಸಮಾಜ ಚಿಂತಕ, ಬ್ರಾಹ್ಮಣರು ಪೂಜೆ ಮಾಡುವ ದೇಗುಲಗಳಿಗೆ ಭೇಟಿ ನೀಡುವುದಿಲ್ಲ ಎಂದು ಅವಹೇಳನಕಾರಿ ಹೇಳಿಕೆ ನೀಡುತ್ತಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p><p>ಮಾಧ್ಯಮ ಕ್ಷೇತ್ರದಲ್ಲಿ ಹಲವಾರು ಸವಾಲುಗಳ ಎದುರಾಗುತ್ತಿವೆ. ಪತ್ರಕರ್ತರ ವಿರುದ್ಧ ಪಿತೂರಿ ನಡೆಸುವ ಪರಿಸ್ಥಿತಿ ಇದೆ. ಅದರಲ್ಲಿಯೂ ಬ್ರಾಹ್ಮಣ ಪತ್ರಕರ್ತರ ಮೇಲೆ ಹೆಚ್ಚಾಗಿ ಬಿಂಬಿತವಾಗಿದೆ. ವಿಪ್ರರು ಮಾಧ್ಯಮ ಕ್ಷೇತ್ರದಿಂದ ದೂರ ಆಗುತ್ತಿರುವುದು ಸರಿಯಲ್ಲ ಎಂದು ಕಳವಳ ವ್ಯಕ್ತಪಡಿಸಿದರು.</p><p>ವಿಕಾಸ ವೇದಿಕೆಯ ಹನುಮೇಶ್ ಹಾನಗಲ್ ಮಾತನಾಡಿ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗಳನ್ನು ಮಾಡಿದ ನಿವೃತ್ತ ಗಣ್ಯರನ್ನು ಗುರುತಿಸಿ, ಅವರ ಕಷ್ಟ ಸುಖಗಳಿಗೆ ಕೈಜೋಡಿಸುವ ಕೆಲಸವನ್ನು ವಿಕಾಸ ಸಂಸ್ಥೆಯು ಮಾಡಿಕೊಂಡು ಬರುತ್ತಿದೆ ಎಂದು ತಿಳಿಸಿದರು.</p><p>ವಿಕಾಸ ವೇದಿಕೆಯ ಶ್ರೀನಾಥ್ ಜೋಷಿ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಪ್ರಥಮ ಅಧ್ಯಕ್ಷ ತೊ.ಚ. ಅನಂತ ಸುಬ್ಬರಾಯ, ಎಂ.ಎನ್. ಅನಂತಮೂರ್ತಿ, ಬ್ರಾಹ್ಮಣ ಸಭಾ ಜಿಲ್ಲಾ ಘಟಜದ ಅಧ್ಯಕ್ಷ ಎಚ್.ಮಂಜುನಾಥ್, ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಆರ್. ವಿಜಯಕೇಶವ, ಎಸ್. ಗಿರಿಜಾ ಶಂಕರ್, ಶಂಕರ ಮಠದ ಕಾರ್ಯದರ್ಶಿ ಸುಬ್ರಹ್ಮಣ್ಯ, ಬ್ರಾಹ್ಮಣ ಮಹಾಸಭಾ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಪಿ.ಎಸ್ ಪ್ರಮೋದ್, ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಘುನಾಥ್ ಹಾಜರಿದ್ದರು.</p><p>ಪ್ರತಿಭಾ ಪುರಸ್ಕಾರ, ವಿಪ್ರ ವಿಕಾಸ ಪ್ರಶಸ್ತಿ, ಮಾಧ್ಯಮ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ‘ಇತ್ತೀಚಿನ ದಿನಗಳಲ್ಲಿ ಬ್ರಾಹ್ಮಣರ ವಿರೋಧಿ ಹೇಳಿಕೆಗಳನ್ನು ನೀಡುವ ಮೂಲಕ ನಮ್ಮ ಸಂಸ್ಕೃತಿಯನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ’ ಎಂದು ಮೈಸೂರು ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಬೇಸರ ವ್ಯಕ್ತಪಡಿಸಿದರು.</p>.<p>ಪಟ್ಟಣದ ಕೋಟೆ ಶೃಂಗೇರಿ ಶಾರದಾ ಪೀಠ ಸಭಾಂಗಣದಲ್ಲಿ ನಡೆದ ವಿಕಾಸ ಬೇಲೂರು ಹಬ್ಬ ಕಾರ್ಯಕ್ರಮದಲ್ಲಿ ಮಂಜುನಾಥ ಸೀತಾರಾಮ ಶಾಸ್ತ್ರಿ ಬರೆದ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>‘ಇತ್ತೀಚಿನ ದಿನಗಳಲ್ಲಿ ಹಿಂದೂ ಮತ್ತು ಬ್ರಾಹ್ಮಣ ಸಮುದಾಯವನ್ನು ಹೀಗಳೆಯುವ ಪ್ರವೃತ್ತಿ ಹೆಚ್ಚಾಗಿದೆ. ದಸರಾ ಮಾಡಬೇಕು ಎಂದರೆ ಮಹಿಷ ದಸರಾ ಮಾಡಬೇಕು ಎನ್ನುತ್ತಾರೆ. ಸನಾತನ ಧರ್ಮ ಮತ್ತು ಬ್ರಾಹ್ಮಣರ ಕುರಿತು ಡಿಎಂಕೆ ನಾಯಕ ಸ್ಟಾಲಿನ್, ಅವರ ಮಗ ಉದಯ ನಿಧಿ ಬೇಕಾಬಿಟ್ಟಿ ಹೇಳಿಕೆ ನೀಡಿ ನಿಂದಿಸುತ್ತಿದ್ದಾರೆ. ಮೈಸೂರಿನಲ್ಲಿ ಭಗವಾನ್ ಎಂದು ಹೆಸರಿಟ್ಟುಕೊಂಡಿರುವ ಸಮಾಜ ಚಿಂತಕ, ಬ್ರಾಹ್ಮಣರು ಪೂಜೆ ಮಾಡುವ ದೇಗುಲಗಳಿಗೆ ಭೇಟಿ ನೀಡುವುದಿಲ್ಲ ಎಂದು ಅವಹೇಳನಕಾರಿ ಹೇಳಿಕೆ ನೀಡುತ್ತಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಇಂದಿಗೂ ಸಂಸ್ಕೃತ, ವೇದ, ಪಾಠಶಾಲೆ ಹಾಗೂ ನಮ್ಮ ಆಚಾರ ವಿಚಾರಗಳಿಂದ ಹಿಂದೂ ಪುರಾತನ ಸಂಸ್ಕೃತಿ ಜೀವಂತವಾಗಿ ಉಳಿದಿದೆ. ಹಣ, ಚಿನ್ನ, ಆಸ್ತಿಯನ್ನು ಕದಿಯಬಹುದು. ಆದರೆ ವಿದ್ಯೆ ಇದ್ದರೆ ಅದನ್ನು ಕದಿಯಲು ಆಗುವುದಿಲ್ಲ. ಇದರೊಂದಿಗೆ ಸಂಸ್ಕಾರವೂ ಬೆಳೆಯುತ್ತದೆ. ಹಾಗಾಗಿ ನಮ್ಮ ಸಮಾಜದವರು ಮಕ್ಕಳಿಗೆ ವಿದ್ಯೆ ಜೊತೆಗೆ ಉತ್ತಮ ಶಿಕ್ಷಣ ನೀಡಬೇಕು’ ಎಂದು ತಿಳಿಸಿದರು.</p>.<p>ಮಾಧ್ಯಮ ಕ್ಷೇತ್ರದಲ್ಲಿ ಹಲವಾರು ಸವಾಲುಗಳ ಎದುರಾಗುತ್ತಿವೆ. ಪತ್ರಕರ್ತರ ವಿರುದ್ಧ ಪಿತೂರಿ ನಡೆಸುವ ಪರಿಸ್ಥಿತಿ ಇದೆ. ಅದರಲ್ಲಿಯೂ ಬ್ರಾಹ್ಮಣ ಪತ್ರಕರ್ತರ ಮೇಲೆ ಹೆಚ್ಚಾಗಿ ಬಿಂಬಿತವಾಗಿದೆ. ವಿಪ್ರರು ಮಾಧ್ಯಮ ಕ್ಷೇತ್ರದಿಂದ ದೂರ ಆಗುತ್ತಿರುವುದು ಸರಿಯಲ್ಲ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ವಿಕಾಸ ವೇದಿಕೆಯ ಹನುಮೇಶ್ ಹಾನಗಲ್ ಮಾತನಾಡಿ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗಳನ್ನು ಮಾಡಿದ ನಿವೃತ್ತ ಗಣ್ಯರನ್ನು ಗುರುತಿಸಿ, ಅವರ ಕಷ್ಟ ಸುಖಗಳಿಗೆ ಕೈಜೋಡಿಸುವ ಕೆಲಸವನ್ನು ವಿಕಾಸ ಸಂಸ್ಥೆಯು ಮಾಡಿಕೊಂಡು ಬರುತ್ತಿದೆ ಎಂದು ತಿಳಿಸಿದರು.</p>.<p>ವಿಕಾಸ ವೇದಿಕೆಯ ಶ್ರೀನಾಥ್ ಜೋಷಿ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಪ್ರಥಮ ಅಧ್ಯಕ್ಷ ತೊ.ಚ. ಅನಂತ ಸುಬ್ಬರಾಯ, ಎಂ.ಎನ್. ಅನಂತಮೂರ್ತಿ, ಬ್ರಾಹ್ಮಣ ಸಭಾ ಜಿಲ್ಲಾ ಘಟಜದ ಅಧ್ಯಕ್ಷ ಎಚ್.ಮಂಜುನಾಥ್, ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಆರ್. ವಿಜಯಕೇಶವ, ಎಸ್. ಗಿರಿಜಾ ಶಂಕರ್, ಶಂಕರ ಮಠದ ಕಾರ್ಯದರ್ಶಿ ಸುಬ್ರಹ್ಮಣ್ಯ, ಬ್ರಾಹ್ಮಣ ಮಹಾಸಭಾ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಪಿ.ಎಸ್ ಪ್ರಮೋದ್, ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಘುನಾಥ್ ಹಾಜರಿದ್ದರು.</p>.<p>ಪ್ರತಿಭಾ ಪುರಸ್ಕಾರ, ವಿಪ್ರ ವಿಕಾಸ ಪ್ರಶಸ್ತಿ, ನಮ್ಮ ಹಿರಿಯರು ನಮ್ಮ ಹೆಮ್ಮೆ ಹಿರಿಯ ಮಾಧ್ಯಮ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು</strong>: ‘ಇತ್ತೀಚಿನ ದಿನಗಳಲ್ಲಿ ಬ್ರಾಹ್ಮಣರ ವಿರೋಧಿ ಹೇಳಿಕೆಗಳನ್ನು ನೀಡುವ ಮೂಲಕ ನಮ್ಮ ಸಂಸ್ಕೃತಿಯನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ’ ಎಂದು ಮೈಸೂರು ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಬೇಸರ ವ್ಯಕ್ತಪಡಿಸಿದರು.</p><p>ಪಟ್ಟಣದ ಕೋಟೆ ಶೃಂಗೇರಿ ಶಾರದಾ ಪೀಠ ಸಭಾಂಗಣದಲ್ಲಿ ನಡೆದ ವಿಕಾಸ ಬೇಲೂರು ಹಬ್ಬ ಕಾರ್ಯಕ್ರಮದಲ್ಲಿ ಮಂಜುನಾಥ ಸೀತಾರಾಮ ಶಾಸ್ತ್ರಿ ಬರೆದ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.</p><p>‘ಇತ್ತೀಚಿನ ದಿನಗಳಲ್ಲಿ ಹಿಂದೂ ಮತ್ತು ಬ್ರಾಹ್ಮಣ ಸಮುದಾಯವನ್ನು ಹೀಗಳೆಯುವ ಪ್ರವೃತ್ತಿ ಹೆಚ್ಚಾಗಿದೆ. ದಸರಾ ಮಾಡಬೇಕು ಎಂದರೆ ಮಹಿಷ ದಸರಾ ಮಾಡಬೇಕು ಎನ್ನುತ್ತಾರೆ. ಸನಾತನ ಧರ್ಮ ಮತ್ತು ಬ್ರಾಹ್ಮಣರ ಕುರಿತು ಡಿಎಂಕೆ ನಾಯಕ ಸ್ಟಾಲಿನ್, ಅವರ ಮಗ ಉದಯ ನಿಧಿ ಬೇಕಾಬಿಟ್ಟಿ ಹೇಳಿಕೆ ನೀಡಿ ನಿಂದಿಸುತ್ತಿದ್ದಾರೆ. ಮೈಸೂರಿನಲ್ಲಿ ಭಗವಾನ್ ಎಂದು ಹೆಸರಿಟ್ಟುಕೊಂಡಿರುವ ಸಮಾಜ ಚಿಂತಕ, ಬ್ರಾಹ್ಮಣರು ಪೂಜೆ ಮಾಡುವ ದೇಗುಲಗಳಿಗೆ ಭೇಟಿ ನೀಡುವುದಿಲ್ಲ ಎಂದು ಅವಹೇಳನಕಾರಿ ಹೇಳಿಕೆ ನೀಡುತ್ತಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p><p>ಮಾಧ್ಯಮ ಕ್ಷೇತ್ರದಲ್ಲಿ ಹಲವಾರು ಸವಾಲುಗಳ ಎದುರಾಗುತ್ತಿವೆ. ಪತ್ರಕರ್ತರ ವಿರುದ್ಧ ಪಿತೂರಿ ನಡೆಸುವ ಪರಿಸ್ಥಿತಿ ಇದೆ. ಅದರಲ್ಲಿಯೂ ಬ್ರಾಹ್ಮಣ ಪತ್ರಕರ್ತರ ಮೇಲೆ ಹೆಚ್ಚಾಗಿ ಬಿಂಬಿತವಾಗಿದೆ. ವಿಪ್ರರು ಮಾಧ್ಯಮ ಕ್ಷೇತ್ರದಿಂದ ದೂರ ಆಗುತ್ತಿರುವುದು ಸರಿಯಲ್ಲ ಎಂದು ಕಳವಳ ವ್ಯಕ್ತಪಡಿಸಿದರು.</p><p>ವಿಕಾಸ ವೇದಿಕೆಯ ಹನುಮೇಶ್ ಹಾನಗಲ್ ಮಾತನಾಡಿ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗಳನ್ನು ಮಾಡಿದ ನಿವೃತ್ತ ಗಣ್ಯರನ್ನು ಗುರುತಿಸಿ, ಅವರ ಕಷ್ಟ ಸುಖಗಳಿಗೆ ಕೈಜೋಡಿಸುವ ಕೆಲಸವನ್ನು ವಿಕಾಸ ಸಂಸ್ಥೆಯು ಮಾಡಿಕೊಂಡು ಬರುತ್ತಿದೆ ಎಂದು ತಿಳಿಸಿದರು.</p><p>ವಿಕಾಸ ವೇದಿಕೆಯ ಶ್ರೀನಾಥ್ ಜೋಷಿ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಪ್ರಥಮ ಅಧ್ಯಕ್ಷ ತೊ.ಚ. ಅನಂತ ಸುಬ್ಬರಾಯ, ಎಂ.ಎನ್. ಅನಂತಮೂರ್ತಿ, ಬ್ರಾಹ್ಮಣ ಸಭಾ ಜಿಲ್ಲಾ ಘಟಜದ ಅಧ್ಯಕ್ಷ ಎಚ್.ಮಂಜುನಾಥ್, ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಆರ್. ವಿಜಯಕೇಶವ, ಎಸ್. ಗಿರಿಜಾ ಶಂಕರ್, ಶಂಕರ ಮಠದ ಕಾರ್ಯದರ್ಶಿ ಸುಬ್ರಹ್ಮಣ್ಯ, ಬ್ರಾಹ್ಮಣ ಮಹಾಸಭಾ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಪಿ.ಎಸ್ ಪ್ರಮೋದ್, ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಘುನಾಥ್ ಹಾಜರಿದ್ದರು.</p><p>ಪ್ರತಿಭಾ ಪುರಸ್ಕಾರ, ವಿಪ್ರ ವಿಕಾಸ ಪ್ರಶಸ್ತಿ, ಮಾಧ್ಯಮ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ‘ಇತ್ತೀಚಿನ ದಿನಗಳಲ್ಲಿ ಬ್ರಾಹ್ಮಣರ ವಿರೋಧಿ ಹೇಳಿಕೆಗಳನ್ನು ನೀಡುವ ಮೂಲಕ ನಮ್ಮ ಸಂಸ್ಕೃತಿಯನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ’ ಎಂದು ಮೈಸೂರು ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಬೇಸರ ವ್ಯಕ್ತಪಡಿಸಿದರು.</p>.<p>ಪಟ್ಟಣದ ಕೋಟೆ ಶೃಂಗೇರಿ ಶಾರದಾ ಪೀಠ ಸಭಾಂಗಣದಲ್ಲಿ ನಡೆದ ವಿಕಾಸ ಬೇಲೂರು ಹಬ್ಬ ಕಾರ್ಯಕ್ರಮದಲ್ಲಿ ಮಂಜುನಾಥ ಸೀತಾರಾಮ ಶಾಸ್ತ್ರಿ ಬರೆದ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>‘ಇತ್ತೀಚಿನ ದಿನಗಳಲ್ಲಿ ಹಿಂದೂ ಮತ್ತು ಬ್ರಾಹ್ಮಣ ಸಮುದಾಯವನ್ನು ಹೀಗಳೆಯುವ ಪ್ರವೃತ್ತಿ ಹೆಚ್ಚಾಗಿದೆ. ದಸರಾ ಮಾಡಬೇಕು ಎಂದರೆ ಮಹಿಷ ದಸರಾ ಮಾಡಬೇಕು ಎನ್ನುತ್ತಾರೆ. ಸನಾತನ ಧರ್ಮ ಮತ್ತು ಬ್ರಾಹ್ಮಣರ ಕುರಿತು ಡಿಎಂಕೆ ನಾಯಕ ಸ್ಟಾಲಿನ್, ಅವರ ಮಗ ಉದಯ ನಿಧಿ ಬೇಕಾಬಿಟ್ಟಿ ಹೇಳಿಕೆ ನೀಡಿ ನಿಂದಿಸುತ್ತಿದ್ದಾರೆ. ಮೈಸೂರಿನಲ್ಲಿ ಭಗವಾನ್ ಎಂದು ಹೆಸರಿಟ್ಟುಕೊಂಡಿರುವ ಸಮಾಜ ಚಿಂತಕ, ಬ್ರಾಹ್ಮಣರು ಪೂಜೆ ಮಾಡುವ ದೇಗುಲಗಳಿಗೆ ಭೇಟಿ ನೀಡುವುದಿಲ್ಲ ಎಂದು ಅವಹೇಳನಕಾರಿ ಹೇಳಿಕೆ ನೀಡುತ್ತಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಇಂದಿಗೂ ಸಂಸ್ಕೃತ, ವೇದ, ಪಾಠಶಾಲೆ ಹಾಗೂ ನಮ್ಮ ಆಚಾರ ವಿಚಾರಗಳಿಂದ ಹಿಂದೂ ಪುರಾತನ ಸಂಸ್ಕೃತಿ ಜೀವಂತವಾಗಿ ಉಳಿದಿದೆ. ಹಣ, ಚಿನ್ನ, ಆಸ್ತಿಯನ್ನು ಕದಿಯಬಹುದು. ಆದರೆ ವಿದ್ಯೆ ಇದ್ದರೆ ಅದನ್ನು ಕದಿಯಲು ಆಗುವುದಿಲ್ಲ. ಇದರೊಂದಿಗೆ ಸಂಸ್ಕಾರವೂ ಬೆಳೆಯುತ್ತದೆ. ಹಾಗಾಗಿ ನಮ್ಮ ಸಮಾಜದವರು ಮಕ್ಕಳಿಗೆ ವಿದ್ಯೆ ಜೊತೆಗೆ ಉತ್ತಮ ಶಿಕ್ಷಣ ನೀಡಬೇಕು’ ಎಂದು ತಿಳಿಸಿದರು.</p>.<p>ಮಾಧ್ಯಮ ಕ್ಷೇತ್ರದಲ್ಲಿ ಹಲವಾರು ಸವಾಲುಗಳ ಎದುರಾಗುತ್ತಿವೆ. ಪತ್ರಕರ್ತರ ವಿರುದ್ಧ ಪಿತೂರಿ ನಡೆಸುವ ಪರಿಸ್ಥಿತಿ ಇದೆ. ಅದರಲ್ಲಿಯೂ ಬ್ರಾಹ್ಮಣ ಪತ್ರಕರ್ತರ ಮೇಲೆ ಹೆಚ್ಚಾಗಿ ಬಿಂಬಿತವಾಗಿದೆ. ವಿಪ್ರರು ಮಾಧ್ಯಮ ಕ್ಷೇತ್ರದಿಂದ ದೂರ ಆಗುತ್ತಿರುವುದು ಸರಿಯಲ್ಲ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ವಿಕಾಸ ವೇದಿಕೆಯ ಹನುಮೇಶ್ ಹಾನಗಲ್ ಮಾತನಾಡಿ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗಳನ್ನು ಮಾಡಿದ ನಿವೃತ್ತ ಗಣ್ಯರನ್ನು ಗುರುತಿಸಿ, ಅವರ ಕಷ್ಟ ಸುಖಗಳಿಗೆ ಕೈಜೋಡಿಸುವ ಕೆಲಸವನ್ನು ವಿಕಾಸ ಸಂಸ್ಥೆಯು ಮಾಡಿಕೊಂಡು ಬರುತ್ತಿದೆ ಎಂದು ತಿಳಿಸಿದರು.</p>.<p>ವಿಕಾಸ ವೇದಿಕೆಯ ಶ್ರೀನಾಥ್ ಜೋಷಿ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಪ್ರಥಮ ಅಧ್ಯಕ್ಷ ತೊ.ಚ. ಅನಂತ ಸುಬ್ಬರಾಯ, ಎಂ.ಎನ್. ಅನಂತಮೂರ್ತಿ, ಬ್ರಾಹ್ಮಣ ಸಭಾ ಜಿಲ್ಲಾ ಘಟಜದ ಅಧ್ಯಕ್ಷ ಎಚ್.ಮಂಜುನಾಥ್, ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಆರ್. ವಿಜಯಕೇಶವ, ಎಸ್. ಗಿರಿಜಾ ಶಂಕರ್, ಶಂಕರ ಮಠದ ಕಾರ್ಯದರ್ಶಿ ಸುಬ್ರಹ್ಮಣ್ಯ, ಬ್ರಾಹ್ಮಣ ಮಹಾಸಭಾ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಪಿ.ಎಸ್ ಪ್ರಮೋದ್, ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಘುನಾಥ್ ಹಾಜರಿದ್ದರು.</p>.<p>ಪ್ರತಿಭಾ ಪುರಸ್ಕಾರ, ವಿಪ್ರ ವಿಕಾಸ ಪ್ರಶಸ್ತಿ, ನಮ್ಮ ಹಿರಿಯರು ನಮ್ಮ ಹೆಮ್ಮೆ ಹಿರಿಯ ಮಾಧ್ಯಮ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>