<p><strong>ಸಕಲೇಶಪುರ</strong>: ತಾಲ್ಲೂಕಿನ ದೋಣಿಗಾಲ್ ಬಳಿ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿರ್ಮಾಣವಾಗಿದ್ದ ಕೆರೆ ಒಡೆದಿದೆ.<br /><br />ಚತುಷ್ಪಥಕ್ಕಾಗಿ ಗುತ್ತಿಗೆದಾರ ಕಂಪನಿ, ಹೆದ್ದಾರಿಯ ತಳಭಾಗದಲ್ಲಿ ನೀರು ಹರಿಯಲು ಪೈಪ್ ಹಾಕದೆ ಅವೈಜ್ಞಾನಿಕ ವಾಗಿ ಹಾಕಿದ್ದ ಸಾವಿರಾರು ಲಾರಿ ಲೋಡ್ ಮಣ್ಣಿನಿಂದ ಕೆರೆ ನಿರ್ಮಾಣವಾಗಿತ್ತು.<br /><br />ಇದೀಗ ಮಳೆ ಹೆಚ್ಚಾಗಿದ್ದರಿಂದ ದೊಡ್ಡ ಕೆರೆ ಗುರುವಾರ ಮುಂಜಾನೆ ಒಡೆದಿದೆ. ಸುಮಾರು 50 ಎಕರೆ ಕೃಷಿ ಭೂಮಿಯಲ್ಲಿ ಇದ್ದ ಕಾಫಿ, ಭತ್ತ, ಅಡಿಕೆ ಮರಗಿಡಗಳು ಸಂಪೂರ್ಣ ಹಾನಿಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ</strong>: ತಾಲ್ಲೂಕಿನ ದೋಣಿಗಾಲ್ ಬಳಿ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿರ್ಮಾಣವಾಗಿದ್ದ ಕೆರೆ ಒಡೆದಿದೆ.<br /><br />ಚತುಷ್ಪಥಕ್ಕಾಗಿ ಗುತ್ತಿಗೆದಾರ ಕಂಪನಿ, ಹೆದ್ದಾರಿಯ ತಳಭಾಗದಲ್ಲಿ ನೀರು ಹರಿಯಲು ಪೈಪ್ ಹಾಕದೆ ಅವೈಜ್ಞಾನಿಕ ವಾಗಿ ಹಾಕಿದ್ದ ಸಾವಿರಾರು ಲಾರಿ ಲೋಡ್ ಮಣ್ಣಿನಿಂದ ಕೆರೆ ನಿರ್ಮಾಣವಾಗಿತ್ತು.<br /><br />ಇದೀಗ ಮಳೆ ಹೆಚ್ಚಾಗಿದ್ದರಿಂದ ದೊಡ್ಡ ಕೆರೆ ಗುರುವಾರ ಮುಂಜಾನೆ ಒಡೆದಿದೆ. ಸುಮಾರು 50 ಎಕರೆ ಕೃಷಿ ಭೂಮಿಯಲ್ಲಿ ಇದ್ದ ಕಾಫಿ, ಭತ್ತ, ಅಡಿಕೆ ಮರಗಿಡಗಳು ಸಂಪೂರ್ಣ ಹಾನಿಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>