ಹಳೆಬೀಡಿನಲ್ಲಿ ಮಾತನಾಡಿದ ಅವರು, ‘ಬಜೆಟ್ನಲ್ಲಿ ಪ್ರವಾಸೋದ್ಯಮಕ್ಕೂ ಹೆಚ್ಚಿನ ಒತ್ತು ನೀಡಲು ತೀರ್ಮಾನಿಸಲಾಗಿದೆ. ರೈತರ ಉತ್ಪನ್ನಗಳಿಗೆ ಉತ್ತೇಜನ, ಉತ್ತಮ ಸೌಲಭ್ಯ ಸಿಗಬೇಕು. ಹೊಸ ಯೋಜನೆ ಘೋಷಣೆ ಬಗ್ಗೆ ತೀರ್ಮಾನ ಆಗಿಲ್ಲ. 2–3ದಿನದಲ್ಲಿ ಎಲ್ಲಾ ಇಲಾಖೆಗಳ ಪರಿಶೀಲನೆ ಆದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದರು.