ಅಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ರಾಜ್ಯಸಭಾ ಸದಸ್ಯ ಅಶೋಕ್ ಸಿದ್ದಾರ್ಥ ಕಾರ್ಯಕ್ರಮ ಉದ್ಘಾಟಿಸುವರು. ಬಿಎಸ್ಪಿ ರಾಜ್ಯ ಘಟಕದ ಅಧ್ಯಕ್ಷ ಪ್ರೊ. ಹರಿರಾಮ್ ಅಧ್ಯಕ್ಷತೆ ವಹಿಸಲಿದ್ದು, ಉಪಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ಸಂಯೋಜಕ ಎಂ.ಎಲ್.ತೋಮರ್, ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ ಶಾಸಕ ಎನ್.ಮಹೇಶ್ ಇತರರು ಭಾಗವಹಿಸಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.