ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರೀಸಾವೆ ಬಳಿ ಅಪಾಘಾತ: ಅರೇಮಾದನಹಳ್ಳಿ ಮಠದ ಸ್ವಾಮೀಜಿ‌ ಪಾರು

Last Updated 1 ಡಿಸೆಂಬರ್ 2020, 6:12 IST
ಅಕ್ಷರ ಗಾತ್ರ

ಹಿರೀಸಾವೆ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಂಗಳವಾರ ಬೆಳಗ್ಗೆ ವಿಶ್ವಕರ್ಮ ಸಮಾಜದ ಅರೇಮಾದನಹಳ್ಳಿ ಮಠದ ಶಿವ ಸುಜ್ಞಾನ ತೀರ್ಥ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಸ್ವಾಮೀಜಿ ಅಪಾಯದಿಂದ ಪಾರಾಗಿದ್ದಾರೆ.

ಅಪಘಾತದಲ್ಲಿ ಕಾರು ಜಖಂಗೊಂಡಿದೆ. ಬಳಿಕ ಸ್ವಾಮೀಜಿ ಅವರು ಭಕ್ತರ ಕಾರಿನಲ್ಲಿ ಅರೇಮಾದನಹಳ್ಳಿಗೆ ತೆರಳಿದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT