ಎಮ್ಮೆಯನ್ನು ಗುಂಡಿಕ್ಕಿ ಕೊಂದ ಘಟನೆ ಖಂಡಿಸಿ ಶುಕ್ರವಾರ ಸಕಲೇಶಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ರಘು, ‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದಾಗಿ ಹೇಳಿದೆ. ಆದರೆ, ಬಜರಂಗ ದಳದ ಕಾರ್ಯಕರ್ತರು ಗೋವುಗಳನ್ನು ರಕ್ಷಣೆ ಮಾಡಿಯೇ ಮಾಡುತ್ತಾರೆ’ ಎಂದು ಹೇಳಿದ್ದಾರೆ.