ಅರಕಲಗೂಡಿನಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು
ಅರಕಲಗೂಡು ಕೋಟೆ ಗಣಪತಿ ಕೊತ್ತಲ ಗಣಪತಿ ದೇವಸ್ಥಾನ ಸನ್ನಿಧಿಯಲ್ಲಿ ಬುಧವಾರ ಮಧ್ಯರಾತ್ರಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ತಹಶೀಲ್ದಾರ್ ಕೆ.ಸಿ. ಸೌಮ್ಯ ಪುರುಷೋತ್ತಮ ಯತಿರಾಜ್ ಪ್ರವೀಣ್ ಧರ್ಮ ಮನು ಪುನೀತ್ ಇತರರು ತ್ರಿವರ್ಣ ಧ್ವಜ ಪ್ರದರ್ಶಿಸಿ ಸಂಭ್ರಮಿಸಿದರು
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳನ್ನು ಅರಕಲಗೂಡು ತಾಲ್ಲೂಕು ಮಲ್ಲಿಪಟ್ಟಣ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಗ್ರಾ.ಪಂ ಅಧ್ಯಕ್ಷ ಯೋಗೇಶ್ ಕುಮಾರ್ ಉಪಾಧ್ಯಕ್ಷೆ ಸುಮಿತ್ರಮ್ಮ ಸದಸ್ಯ ನಾಗರಾಜ್ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿಶ್ವನಾಥ್ ಪ್ರಾಂಶುಪಾಲೆ ಚಂದ್ರಕಲಾ ಭಾಗವಹಿಸಿದ್ದರು