‘ಜನತಾ ಸೇವಾ ಟ್ರಸ್ಟ್’ ಹೆಸರಿಗೆ ಸರ್ವೆ ನಂ. 427 ರಲ್ಲಿ 5 ಎಕರೆ 19 ಗುಂಟೆ, ಆಡುವಳ್ಳಿ ಗ್ರಾಮದ ಸರ್ವೆ ನಂ. 88 ರಲ್ಲಿ 9 ಎಕರೆ 20 ಗುಂಟೆ ಭೂಮಿ ಮಂಜೂರು ಮಾಡಿಸಿಕೊಂಡಿದ್ದಾರೆ. ರಾಜಕಾಲುವೆ ಮೇಲೆ ಕಟ್ಟಡ ನಿರ್ಮಿಸುವುದು ಶಿಕ್ಷಾರ್ಹ ಅಪರಾಧ. ಈ ಕಾಮಗಾರಿಗೆ ಅನುಮತಿ ನೀಡಿದ ಸಂಬಂಧಪಟ್ಟ ಅಧಿಕಾರಿಗಳನ್ನು ಜೈಲಿಗೆ ಕಳಿಸಬೇಕು’ ಎಂದು ಒತ್ತಾಯಿಸಿದರು.