‘ಲಾಕ್ಡೌನ್ ವೇಳೆ ಜನರ ಪ್ರಾಥಮಿಕ ಅಗತ್ಯಗಳನ್ನು ಪೂರೈಸಲು ಸರ್ಕಾರ ವಿಫಲವಾಯಿತು. ಮೊದಲ ಅಲೆಯಲ್ಲಿ ವೈಫಲ್ಯಅನುಭವಿಸಿದ ಸರ್ಕಾರ, ಎರಡನೇ ಅಲೆ ವೇಳೆಯಲ್ಲೂ ಜನವಿರೋಧಿ ನೀತಿಯನ್ನು ಮುಂದುವರಿಸಿದ ಕಾರಣ
ಅಪಾರ ಪ್ರಾಣ ಹಾನಿ ಉಂಟಾಯಿತು. ಕೊನೆಗೆ ನ್ಯಾಯಾಲಯ ಮಧ್ಯ ಪ್ರವೇಶ ಮಾಡಿದ್ದರಿಂದ ಜನರಿಗೆ ಆಮ್ಲಜನಕ, ಲಸಿಕೆ ಮತ್ತಿತರ ಸೌಲಭ್ಯ ದೊರೆಯುವಂತಾಯಿತು’ ಎಂದು ಹೇಳಿದರು.