<p><strong>ಕೊಣನೂರು</strong>: ರಾಜ್ಯದ ತಂಬಾಕು ಬೆಳೆಗಾರರು ಬೆಲೆಯಲ್ಲಿನ ತಾರತಮ್ಯ ಮತ್ತು ಇತರೆ ಸಮಸ್ಯೆಗಳನ್ನು ಎದುರಿಸುತ್ತಿರುವ ಬಗ್ಗೆ ಕೇಂದ್ರ ತಂಬಾಕು ಮಂಡಳಿಯ ಹಿರಿಯ ಅಧಿಕಾರಿಗಳು ಮತ್ತು ತಜ್ಞರ ಜೊತೆ ಚರ್ಚಿಸಿ ಶೀಘ್ರದಲ್ಲಿ ಸಮಸ್ಯೆಯ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಮುಂದಾಗುವುದಾಗಿ ಕೇಂದ್ರ ಸಚಿವರ ಎಚ್.ಡಿ ಕುಮಾರಸ್ವಾಮಿ ತಿಳಿಸಿದರು.</p>.<p>ರಾಮನಾಥಪುರ ಹೋಬಳಿಯ ಬಸವಾಪಟ್ಟಣದ ಮೂಲಕ ದೊಡ್ಡಮಗ್ಗೆ ಹೋಬಳಿಯ ಕೊಡಕಹಳ್ಳಿ ಗ್ರಾಮದ ದೇವಾಲಯ ಉದ್ಘಾಟನೆಗೆ ತೆರಳುವ ವೇಳೆ ರೈತರೊಬ್ಬರ ಮನವಿಗೆ ಪ್ರತಿಕ್ರಿಯಿಸಿದ ಅವರು, ತಂಬಾಕು ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸಲು ಸಮಯಾವಕಾಶ ಬೇಕಿದೆ ಎಂದರು.</p>.<p>ಜೆ.ಡಿ.ಎಸ್ ಕಾರ್ಯಕರ್ತರು, ಜನತಾದಳದ ಯುವ ಬ್ರಿಗೇಡ್ ತಾಲ್ಲೂಕು ಅಧ್ಯಕ್ಷ ಎಸ್.ಆರ್ .ರಮೇಶ್, ಮುಖಂಡ ನಿರ್ವಾಣೆಗೌಡ, ಬಿ.ಜೆ.ಕುಮಾರ್, ಗಣೇಶ್, ರೂಪೇಶ್ ಸೇರಿದಂತೆ ಹಲವಾರು ಕಾರ್ಯಕರ್ತರು ಶಾಲು ಹೊದಿಸಿ ಕುಮಾರಸ್ವಾಮಿ ಅವರನ್ನು ಸನ್ಮಾನಿಸಿದರು. ಶಾಸಕ ಎ.ಮಂಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಣನೂರು</strong>: ರಾಜ್ಯದ ತಂಬಾಕು ಬೆಳೆಗಾರರು ಬೆಲೆಯಲ್ಲಿನ ತಾರತಮ್ಯ ಮತ್ತು ಇತರೆ ಸಮಸ್ಯೆಗಳನ್ನು ಎದುರಿಸುತ್ತಿರುವ ಬಗ್ಗೆ ಕೇಂದ್ರ ತಂಬಾಕು ಮಂಡಳಿಯ ಹಿರಿಯ ಅಧಿಕಾರಿಗಳು ಮತ್ತು ತಜ್ಞರ ಜೊತೆ ಚರ್ಚಿಸಿ ಶೀಘ್ರದಲ್ಲಿ ಸಮಸ್ಯೆಯ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಮುಂದಾಗುವುದಾಗಿ ಕೇಂದ್ರ ಸಚಿವರ ಎಚ್.ಡಿ ಕುಮಾರಸ್ವಾಮಿ ತಿಳಿಸಿದರು.</p>.<p>ರಾಮನಾಥಪುರ ಹೋಬಳಿಯ ಬಸವಾಪಟ್ಟಣದ ಮೂಲಕ ದೊಡ್ಡಮಗ್ಗೆ ಹೋಬಳಿಯ ಕೊಡಕಹಳ್ಳಿ ಗ್ರಾಮದ ದೇವಾಲಯ ಉದ್ಘಾಟನೆಗೆ ತೆರಳುವ ವೇಳೆ ರೈತರೊಬ್ಬರ ಮನವಿಗೆ ಪ್ರತಿಕ್ರಿಯಿಸಿದ ಅವರು, ತಂಬಾಕು ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸಲು ಸಮಯಾವಕಾಶ ಬೇಕಿದೆ ಎಂದರು.</p>.<p>ಜೆ.ಡಿ.ಎಸ್ ಕಾರ್ಯಕರ್ತರು, ಜನತಾದಳದ ಯುವ ಬ್ರಿಗೇಡ್ ತಾಲ್ಲೂಕು ಅಧ್ಯಕ್ಷ ಎಸ್.ಆರ್ .ರಮೇಶ್, ಮುಖಂಡ ನಿರ್ವಾಣೆಗೌಡ, ಬಿ.ಜೆ.ಕುಮಾರ್, ಗಣೇಶ್, ರೂಪೇಶ್ ಸೇರಿದಂತೆ ಹಲವಾರು ಕಾರ್ಯಕರ್ತರು ಶಾಲು ಹೊದಿಸಿ ಕುಮಾರಸ್ವಾಮಿ ಅವರನ್ನು ಸನ್ಮಾನಿಸಿದರು. ಶಾಸಕ ಎ.ಮಂಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>