ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣೇಗೌಡ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ. ಶಿವಣ್ಣ, ರಾಜ್ಯ ವಿಶ್ವಕರ್ಮ ಸಮಾಜದ ಉಪಾಧ್ಯಕ್ಷ ಇ. ವಾಸುದೇವ, ಜಿಲ್ಲಾಧ್ಯಕ್ಷ ಜಿ. ಕುಮಾರ್, ಮುಖಂಡರಾದ ರಾಘವೇಂದ್ರ, ಎಚ್.ವಿ. ಹರೀಶ್, ಬಿ.ಸಿ. ಶಂಕರಾಚಾರ್ ಹಾಜರಿದ್ದರು.