ಏಡ್ಸ್ ಕುರಿತು ಏರ್ಪಡಿಸಿದ್ದ ರಸಪ್ರಶ್ನೆ ಮತ್ತು ಪೋಸ್ಟರ್ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪುಷ್ಪಾವತಿ ಮಾತನಾಡಿದರು. ಕಾಲೇಜು ಪ್ರಾಂಶುಪಾಲ ಎಂ.ಕೆ. ಮಂಜುನಾಥ, ಯುವರೆಡ್ ಕ್ರಾಸ್ ಘಟಕದ ಸಂಚಾಲಕಿ ಎಂ. ನಿರುಪಮಾ, ಸಹಾಯಕ ಪ್ರಾಧ್ಯಾಪಕ ಡಿ.ಎಸ್. ಚೇತನ್, ದೈಹಿಕಶಿಕ್ಷಣ ನಿರ್ದೇಶಕ ಜೆ. ಭಾಸ್ಕರ, ಗ್ರಂಥಪಾಲಕಿ ಜೆ.ಎನ್. ಕವಿತಾ ಭಾಗವಹಿಸಿದ್ದರು.