ಪಾಂಡು ಮತ್ತು ಮಂಜು ಅವರು ನೂರಾರು ಆಡು ಮತ್ತು ಕುರಿಗಳನ್ನು ಒಟ್ಟಿಗೆ ಮೇಯಿಸುತ್ತಿದ್ದರು. ಪ್ರತಿ ವರ್ಷವೂ ಒಟ್ಟಾಗಿ ಬೇರೆ ಕಡೆಗಳಿಗೆ ಹೋಗುತ್ತಿದ್ದರು. ಈ ಬಾರಿ ಕೊರೊನಾದಿಂದಾಗಿ ಬೇರೆ ಊರುಗಳಿಗೆ ಹೋಗದೆ, ಗ್ರಾಮದ ಸಮೀಪವೆ ತಾವೇ ಒಂದು ಶೆಡ್ ನಿರ್ಮಿಸಿಕೊಂಡು, ಸಣ್ಣ ಕುರಿ, ಮೇಕೆ ಕೂಡಿ ಹಾಕಿ, ದೊಡ್ಡ ಕುರಿ ಮತ್ತು ಆಡುಗಳನ್ನು ಮೇಯಿಸಲು ಹೋಗಿದ್ದ ವೇಳೆ ಘಟನೆ ನಡೆದಿದೆ.