ಯಾವುದಾದರೂ ವಿಶ್ವವಿದ್ಯಾಲಯಕ್ಕೆ ಅಥವಾ ಪ್ರಮುಖ ನಿಲ್ದಾಣಕ್ಕೆ ವಚನ ಸಾಹಿತ್ಯ ರಕ್ಷಕ ಮಡಿವಾಳ ಮಾಚಿದೇವರ ಹೆಸರು ಇಡಬೇಕು. ಶೈಕ್ಷಣಿಕ ಉದ್ದೇಶಕ್ಕಾಗಿ ಕಲ್ಬುರ್ಗಿ, ಬಳ್ಳಾರಿ, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಮಂಗಳೂರು, ಮೈಸೂರು ನಗರಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ವಸತಿ ನಿಲಯಗಳನ್ನು ನಿರ್ಮಿಸಬೇಕು. ವಿಧಾನಪರಿಷತ್ ನಲ್ಲಿ ಸ್ಥಾನ ಮೀಸಲಿಡಬೇಕು ಎಂದು ಒತ್ತಾಯಿಸಿದರು.ಗೋಷ್ಠಿಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಧರ್, ಮುಖಂಡರಾದ ಅಂಜನಪ್ಪ, ವಿಜಯಲಕ್ಷ್ಮಿ ಇದ್ದರು.