ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಹೇಮಾವತಿ ಜಲಾಶಯಕ್ಕೆ ಬಾಗಿನ ಅರ್ಪಣೆ: ಜಿಲ್ಲೆಗೆ ಬರಲು ಸಿಎಂ ನಿರಾಸಕ್ತಿ; ಜನರ ಬೇಸರ

Published : 30 ಜೂನ್ 2025, 7:20 IST
Last Updated : 30 ಜೂನ್ 2025, 7:20 IST
ಫಾಲೋ ಮಾಡಿ
Comments
ಹಾಸನ ತಾಲ್ಲೂಕಿನ ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಿಂದ ಶುಕ್ರವಾರ ಬೆಳಿಗ್ಗೆ 6 ಕ್ರಸ್ಟ್‌ಗೇಟ್‌ಗಳ ಮೂಲಕ ನೀರನ್ನು ನದಿಗೆ ಬಿಡಲಾಯಿತು
ಹಾಸನ ತಾಲ್ಲೂಕಿನ ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಿಂದ ಶುಕ್ರವಾರ ಬೆಳಿಗ್ಗೆ 6 ಕ್ರಸ್ಟ್‌ಗೇಟ್‌ಗಳ ಮೂಲಕ ನೀರನ್ನು ನದಿಗೆ ಬಿಡಲಾಯಿತು
ಹೇಮಾವತಿ ಜಲಾಶಯದ ನೀರು ಮಾತ್ರ ಎಲ್ಲರಿಗೂ ಬೇಕು. ತಮಿಳುನಾಡಿಗೆ ನೀರು ಕೊಡಬೇಕಾದರೆ ಹೇಮಾವತಿ ನೆನಪಾಗುತ್ತದೆ. ಆದರೆ ಬಾಗಿನ ಕೊಡುವುದಕ್ಕೆ ಮಾತ್ರ ಸಿಎಂ ಬರುತ್ತಿಲ್ಲ.
– ಅಮಿತ್‌ ಶೆಟ್ಟಿ ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ
ಕೆಆರ್‌ಎಸ್‌ಗೆ ಮುಖ್ಯಮಂತ್ರಿ ಬಾಗಿನ ಅರ್ಪಿಸಲಿದ್ದು ಹೇಮಾವತಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಬರುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಮನವಿ ಮಾಡಲಾಗುವುದು.
– ದೇವರಾಜೇಗೌಡ ಕಾಂಗ್ರೆಸ್‌ ಜಿಲ್ಲಾ ವಕ್ತಾರ
ಹೇಮಾವತಿ ನದಿಯ ಜೊತೆಗೆ ಜಿಲ್ಲೆಯ ಜನರ ಅವಿನಾಭಾವ ಸಂಬಂಧವಿದೆ. ಕಳೆದ ಬಾರಿಯೂ ಮುಖ್ಯಮಂತ್ರಿ ಬಂದಿಲ್ಲ. ಈ ಬಾರಿಯಾದರೂ ಬಂದು ಬಾಗಿನ ಅರ್ಪಿಸಲಿ.
– ರಘು ಹೊಂಗೆರೆ ಜೆಡಿಎಸ್‌ ಜಿಲ್ಲಾ ವಕ್ತಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT