ಅಮೃತ್ ಯೋಜನೆ ತ್ವರಿತವಾಗಿ ಜಾರಿಯಾಗಬೇಕು, ಕೊಳವೆ ಬಾವಿ ಕೊರೆಯುವುದನ್ನು ತಪ್ಪಿಸಿ ಹೇಮಾವತಿ ನದಿ ನೀರು ಎಲ್ಲಾ ವಾರ್ಡ್ಗಳಿಗೆ ಪೂರೈಕೆ ಆಗುವಂತೆ ಯೋಜಿತ ಕ್ರಮಗಳನ್ನು ಅನುಷ್ಠಾನ ಮಾಡಬೇಕು. ಮನೆ, ವಾಣಿಜ್ಯ ಮಳಿಗೆ ಪರವಾನಗಿ ಶುಲ್ಕವನ್ನು ಚದರಡಿ ಆಧಾರದ ಮೇಲೆ ನಿಗದಿ ಪಡಿಸಬೇಕು. ಅಪಾರ್ಟ್ಮೆಂಟ್ಗಳ ಒಟ್ಟು ನಿರ್ಮಾಣ ವಿಸ್ತೀರ್ಣದ ಅಳತೆ ಮೇಲೆ ತೆರಿಗೆ ಪಡೆಯಬೇಕು ಎಂದರು.