ಸೋಮವಾರ, 7 ಜುಲೈ 2025
×
ADVERTISEMENT
ADVERTISEMENT

ವಿದ್ಯಾರ್ಥಿಗಳಿಗೆ ಹೃದಯ ಪರೀಕ್ಷೆ ನಡೆಸಿ: ಸಚಿವ ಕೆ.ಎನ್. ರಾಜಣ್ಣ

Published : 7 ಜುಲೈ 2025, 1:49 IST
Last Updated : 7 ಜುಲೈ 2025, 1:49 IST
ಫಾಲೋ ಮಾಡಿ
Comments
ದರಖಾಸ್ತು ಪೋಡಿಯಲ್ಲಿ ಜಿಲ್ಲೆ ಮೊದಲು
‘ಪ್ರತಿ ತಿಂಗಳ ಮೊದಲನೇ ಶನಿವಾರ ತಾಲ್ಲೂಕುಗಳಲ್ಲಿ ಕುಂದುಕೊರತೆ ಸಭೆಯನ್ನು ತಹಶೀಲ್ದಾರ್ ಅದೇ ರೀತಿ ಮೂರನೇ ಶನಿವಾರ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಸಭೆಯನ್ನು ಏರ್ಪಡಿಸಿ ಜನರನ್ನು ಅಲೆದಾಡಿಸದೆ ಸಕಾಲದಲ್ಲಿ ಕೆಲಸ ಮಾಡಿಕೊಡಬೇಕು. ದರಖಾಸ್ತು ಪೋಡಿ ಮಾಡುವಲ್ಲಿ ರಾಜ್ಯದಲ್ಲಿ ಹಾಸನ ಜಿಲ್ಲೆ ಮೊದಲನೇ ಸ್ಥಾನ ಪಡೆದ ಹೆಗ್ಗಳಿಕೆ ಹೊಂದಿದೆ. ಅಧಿಕಾರಿಗಳ ಕಾರ್ಯ ಶ್ಲಾಘನೀಯ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT