ಆರ್ಡಿಪಿಆರ್ ಇಲಾಖೆ ಜಿಲ್ಲಾ ಪಂಚಾಯಿತಿಗಳಿಗೆ ₹ 1,296 ಕೋಟಿ ಅನುದಾನ ನೀಡಿದೆ. ಅದನ್ನುಆಡಳಿತಾಧಿಕಾರಿಗಳು ಬಿಜೆಪಿ ಶಾಸಕರಿಗೆ ಹಂಚಿಕೆ ಮಾಡುತ್ತಿದ್ದಾರೆ. ಎಲ್ಲ ಕ್ಷೇತ್ರದ ಶಾಸಕರಿಗೂಸಮಾನವಾಗಿ ಹಂಚಿಕೆ ಮಾಡಬೇಕು ಎಂದರು.
ಸೆಪ್ಟೆಂಬರ್ ತಿಂಗಳಲ್ಲಿ ಕೋವಿಡ್ 3ನೇ ಅಲೆ ಆರಂಭವಾಗಲಿದೆ ಎಂದು ತಜ್ಞರು ಮುನ್ಸೂಚನೆ ನೀಡಿದ್ದಾರೆ.3ನೇ ಅಲೆ ಜಿಲ್ಲೆಗೆ ಕಾಲಿಡುವ ಮೊದಲೇ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಹಾಗೂಜಿಲ್ಲಾ ಆಸ್ಪತ್ರೆಗೆ ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು ಎಂದು ಸಿ.ಎಂ ಬಸವರಾಜ ಬೊಮ್ಮಾಯಿಹಾಗೂ ಆರೋಗ್ಯ ಸಚಿವರಿಗೆ ಮನವಿ ಮಾಡಿದ್ದಾರೆ.