ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಬಾರದು, ನಕಲಿ ಜಾತಿ ಪ್ರಮಾಣ ಪತ್ರದ ಆರೋಪ ಹೊತ್ತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಚುನಾವಣಾಧಿಕಾರಿಗೆ ಮನವಿ ನೀಡುತ್ತೇವೆ. ಹಿಂಬಾಗಿಲಿನಿಂದ ಅಧಿಕಾರ ಹಿಡಿಯುವ ಅವರ ಪ್ರಯತ್ನಕ್ಕೆ ಹೆಚ್ಚು ದಿನಗಳು ಯಶಸ್ಸು ದೊರೆಯುವುದಿಲ್ಲ. ದೇವರೇ ಶಿಕ್ಷಿಸುವ ಕಾಲ ಬರುತ್ತದೆ ಎಂದರು.