ಸಮಾವೇಶಕ್ಕೆ ಕೇಂದ್ರದ ಕೆಲ ನಾಯಕರನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹ್ವಾನಿಸಿದ್ದು ಎಲ್ಲರೂ ಪಾಲ್ಗೊಳ್ಳುವ ನಿರೀಕ್ಷೆ ಇದೆ. ನಮ್ಮಲ್ಲಿ ಭಿನ್ನಾಭಿಪ್ರಾಯದ ಪ್ರಶ್ನೆಯೇ ಇಲ್ಲಡಾ.ಎಚ್.ಸಿ. ಮಹದೇವಪ್ಪ ಸಮಾಜ ಕಲ್ಯಾಣ ಸಚಿವ
ಮೈಸೂರಿನಲ್ಲಿ ಬಹಳಷ್ಟು ಕಾರ್ಯಕ್ರಮ ಮಾಡಿದ್ದೇವೆ. ಈ ಬಾರಿ ಹಾಸನ ಮಂಡ್ಯದಲ್ಲಿ ಮಾಡೋಣ ಎಂದು ಹೇಳಿದ್ದೆವು. ಈಗ ಹಾಸನದಲ್ಲಿ ಸಮಾವೇಶ ಆಯೋಜಿಸಲಾಗಿದೆವೆಂಕಟೇಶ್ ಪಶು ಸಂಗೋಪನಾ ಸಚಿವ
ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಸುಳ್ಳು ಪ್ರಕರಣ ದಾಖಲಿಸಿ ಸಿದ್ದರಾಮಯ್ಯ ವಿರುದ್ಧ ಮಸಿ ಬಳಿಯುವ ಕೆಲಸ ಮಾಡುತ್ತಿದ್ದು ಸಮಾವೇಶ ಮೂಲಕ ಉತ್ತರ ನೀಡುತ್ತಿದ್ದೇವೆಕೆ.ಎಂ. ಶಿವಲಿಂಗೇಗೌಡ ಶಾಸಕ
ಕಾಂಗ್ರೆಸ್ ಪಕ್ಷ ಪ್ರಥಮ ನಂತರ ಹಿಂದುಳಿದ ಶೋಷಿತ ವರ್ಗಗಳ ಒಕ್ಕೂಟ. ಆದರೆ ಪ್ರತಿಪಕ್ಷಗಳು ಅಪಪ್ರಚಾರ ಮಾಡುತ್ತಿದ್ದು ಸಮಾವೇಶದ ಮೂಲಕ ತಕ್ಕ ಉತ್ತರ ನೀಡುತ್ತೇವೆಕೆ.ಎನ್. ರಾಜಣ್ಣ ಜಿಲ್ಲಾ ಉಸ್ತುವಾರಿ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.