‘ಮುಂದಿನ 15 ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಮುಂದುವರಿಯಲಿದೆ. ಜಾತ್ಯತೀತ ಮನೋಭಾವದ 60 ರಿಂದ 80 ಮಂದಿ ಕಾಂಗ್ರೆಸ್ ಸೇರಲು ನನ್ನೊಂದಿಗೆ ಮಾತಾಡಿದ್ದಾರೆ. ಮೈಸೂರು, ಚನ್ನಪಟ್ಟಣ, ಕೋಲಾರ, ಚಿಕ್ಕಬಳ್ಳಾಪುರ, ಹಾಸನದಿಂದಲೂ ಕರೆ ಮಾಡಿದ್ದಾರೆ. ಅರಮನೆ ಮೈದಾನದಲ್ಲಿ ದೊಡ್ಡ ಕಾರ್ಯಕ್ರಮ ಮಾಡಿ ಕಾಂಗ್ರೆಸ್ಗೆ ಸೇರಿಸಿಕೊಳ್ಳುತ್ತೇವೆ’ ಎಂದರು.