‘ಬಿಜೆಪಿಯವರು ಸರ್ಕಾರ ಬೀಳಿಸಲು ಏನೇ ತಂತ್ರ ಮಾಡಿದರೂ ಅದು ಫಲಿಸಲ್ಲ. ಸದನದಲ್ಲಿ ನಡೆದುಕೊಂಡಿರುವ ರೀತಿ ಸರಿಯಲ್ಲ. ಅವರಿಗೆ ನಾಚಿಕೆ, ಮಾನ ಮರ್ಯಾದೆ ಇಲ್ಲ. ಹಿಂದೆ ಆಪರೇಷನ್ ಕಮಲದಂಥ ನೀಚ ಕೆಲಸ ಮಾಡಿದ್ದರು. ಈಗಲೂ ಅದನ್ನೇ ಮಾಡಲು ಹೊರಟಿದ್ದು, ಅದರಲ್ಲಿ ಅವರು ಯಶಸ್ಸು ಕಾಣರು’ಎಂದು ಆಕ್ರೋಶ ವ್ಯಕ್ತಪಡಿಸಿದರು.