‘ಕೃಷ್ಣೇಗೌಡ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಅವರಿಗೆ ಯಾರು ನೆರವು ನೀಡುತ್ತಿದ್ದಾರೆ ಎಂಬುದೂ ಗೊತ್ತಿದೆ. ದೇವೇಗೌಡರ ಕುಟುಂಬವನ್ನು ಮುಗಿಸಬೇಕು ಎಂದು ನಾಲ್ಕು ವರ್ಷಗಳಿಂದ ದೊಡ್ಡ ಷಡ್ಯಂತ್ರಗಳು ನಡೆಯುತ್ತಿವೆ. ಅದರಲ್ಲಿ ದೊಡ್ಡವರ ಕೈವಾಡವಿದೆ. ಯಾವುದಕ್ಕೂ ನಾನು ಜಗ್ಗುವುದಿಲ್ಲ’ ಎಂದು ಹೇಳಿದರು.